AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ, ಬಿಜೆಪಿ ಮುಖಂಡರಿಗೆ ಸಮವಸ್ತ್ರದಲ್ಲಿಯೇ ಊಟ ಬಡಿಸಿದ ಪಿಎಸ್​ಐ

ಸಚಿವ, ಬಿಜೆಪಿ ಮುಖಂಡರಿಗೆ ಪಿಎಸ್‌ಐ ಊಟ ಬಡಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಬಳಿಯ ಮಯೂರ ಹೋಟೆಲ್‌ನಲ್ಲಿ ಕಂಡು ಬಂದಿದೆ.

ಸಚಿವ, ಬಿಜೆಪಿ ಮುಖಂಡರಿಗೆ ಸಮವಸ್ತ್ರದಲ್ಲಿಯೇ ಊಟ ಬಡಿಸಿದ ಪಿಎಸ್​ಐ
ಸಮವಸ್ತ್ರದಲ್ಲಿಯೇ ಊಟ ಬಡಿಸಿದ ಪಿಎಸ್​ಐ
ಆಯೇಷಾ ಬಾನು
| Edited By: |

Updated on:Jan 03, 2021 | 11:34 AM

Share

ಮಂಡ್ಯ: ಸಚಿವ, ಬಿಜೆಪಿ ಮುಖಂಡರಿಗೆ ಪಿಎಸ್‌ಐ ಸಮವಸ್ತ್ರದಲ್ಲಿಯೇ ಊಟ ಬಡಿಸಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ KRS ಬಳಿಯ ಮಯೂರ ಹೋಟೆಲ್‌ನಲ್ಲಿ ಕಂಡು ಬಂದಿದೆ.

ಖಾಕಿ, ರಾಜಕೀಯದ ಕೈಗೊಂಬೆ ಎಂಬ ಮಾತುಗಳನ್ನ ನಾವು ಕೇಳಿದ್ದೇವೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯೆಂಬಂತೆ ಮಯೂರ ಹೋಟೆಲ್‌ನಲ್ಲಿ ಸಚಿವ ಸಿ.ಸಿ.ಪಾಟೀಲ್‌ಗೆ, ಕೆಆರ್‌ಎಸ್ ಪೊಲೀಸ್ ಠಾಣೆಯ PSI ನವೀನ್ ಗೌಡ ಊಟ ಬಡಿಸಿದ್ದಾರೆ.

ಸಮವಸ್ತ್ರದಲ್ಲೇ ಸಚಿವ, ಬಿಜೆಪಿ ಮುಖಂಡರಿಗೆ ಊಟ ಬಡಿಸಿದ್ದಾರೆ. ನಿನ್ನೆ ಗಣಿ ಸಚಿವ ಸಿ.ಸಿ.ಪಾಟೀಲ್ ಪ್ರವಾಸದ ವೇಳೆ ಈ ಘಟನೆ ನಡೆದಿದ್ದು, ಪಿಎಸ್ಐ ಆಗಿ ಪೊಲೀಸ್ ಸಮವಸ್ತ್ರ ಧರಿಸಿ ಈ ರೀತಿ ಮಾಡೋದು ಎಷ್ಟರಮಟ್ಟಿಗೆ ಸರಿ ಎನ್ನುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು PSI ಅವರದ್ದು ಸೌಜನ್ಯದ ನಡೆ ಎಂದು ಹೊಗಳಿದ್ರೆ. ಮತ್ತೆ ಕೆಲವರು ಇದು ತಪ್ಪು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಸಚಿವರಿಂದಲೇ ಕೊರೊನಾ ನೀತಿ ಉಲ್ಲಂಘನೆ..! ಕಾರ್ಯಕರ್ತರಿಗೆ ಊಟ ಹಾಕಿಸಿದ ಡಾ. ಸುಧಾಕರ್​

Published On - 11:34 am, Sun, 3 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ