AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಕಚೇರಿ ಕೃಷ್ಣಾದಲ್ಲಿ ಗರಂ ಆದ ಪಿ.ಟಿ. ಪರಮೇಶ್ವರ ನಾಯಕ್, ಸಿಬ್ಬಂದಿಗೆ ಜೋರು ಧ್ವನಿಯಲ್ಲಿ ಪ್ರಶ್ನೆ..

ಆಯ್ತಪ್ಪಾ, ಆ ಮುಖ್ಯಮಂತ್ರಿ ಇದ್ದಾಗ ಆ ಭಾಗದಲ್ಲಿ ಬರುತ್ತಿದ್ದೆವು.. ಈ ಮುಖ್ಯಮಂತ್ರಿ ಇದ್ದಾಗ ಈ ಭಾಗದಲ್ಲಿ ಬರ್ತಿದ್ದೇವೆ, ಏನಿದೆ ಅಂತಾ ನಮಗೂ ಗೊತ್ತಾಗಬೇಕಲ್ವಾ ಎಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯಕ್ ಗರಂ ಆಗಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಗರಂ ಆದ ಪಿ.ಟಿ. ಪರಮೇಶ್ವರ ನಾಯಕ್, ಸಿಬ್ಬಂದಿಗೆ ಜೋರು ಧ್ವನಿಯಲ್ಲಿ ಪ್ರಶ್ನೆ..
ಪಿ.ಟಿ.ಪರಮೇಶ್ವರ ನಾಯಕ್
ಆಯೇಷಾ ಬಾನು
| Edited By: |

Updated on: Dec 24, 2020 | 11:55 AM

Share

ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯಕ್ ಗರಂ ಆದ ಪ್ರಸಂಗ ನಡೆದಿದೆ. ಅಲ್ಲಿದ್ದ ಸಿಬ್ಬಂದಿಯೊಂದಿಗೆ ಜೋರು ಧ್ವನಿಯಲ್ಲಿ ಕೂಗಾಡಿದ್ದಾರೆ. ಪಿ.ಟಿ.ಪರಮೇಶ್ವರ ನಾಯಕ್ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಕೃಷ್ಣಾಗೆ ಆಗಮಿಸಿದ್ದ ವೇಳೆ ಇಂತಹ ಘಟನೆ ನಡೆದಿದೆ.

ಪಿ.ಟಿ.ಪರಮೇಶ್ವರ ನಾಯಕ್ ಇದ್ದ ಕಾರು ಕೃಷ್ಣಾದೊಳಗೆ ಪ್ರವೇಶಿಸಿದಾಗ ಸಂಚಾರಿ ಪೊಲೀಸ್ ಸಿಬ್ಬಂದಿಯವರು ಎಡ ಭಾಗದಲ್ಲಿ ತೆರಳುವಂತೆ ಸೂಚಿಸಿದ್ದಾರೆ. ಆದರೆ ಸಂಚಾರಿ ಪೊಲೀಸ್ ಸಿಬ್ಬಂದಿ ಸೂಚನೆ ನಿರ್ಲಕ್ಷಿಸಿ ಪರಮೇಶ್ವರ ನಾಯ್ಕ್ ಕಾರು ಚಾಲಕ ಎಡಭಾಗಕ್ಕೆ ತೆರಳದೇ ನೇರವಾಗಿ ಬಲಭಾಗದಲ್ಲಿ ಚಲಾಯಿಸಿದ್ದಾರೆ.

ಬಳಿಕ ಕಾರಿನಿಂದ ಇಳಿದ ಪರಮೇಶ್ವರ ನಾಯಕ್ ಆಯ್ತಪ್ಪಾ! ಆ ಮುಖ್ಯಮಂತ್ರಿ ಇದ್ದಾಗ ಆ ಭಾಗದಲ್ಲಿ ಬರುತ್ತಿದ್ದೆವು.. ಈ ಮುಖ್ಯಮಂತ್ರಿ ಇದ್ದಾಗ ಈ ಭಾಗದಲ್ಲಿ ಬರ್ತಿದ್ದೇವೆ! ಏನಿದೆ ಅಂತಾ ನಮಗೂ ಗೊತ್ತಾಗಬೇಕಲ್ವಾ? ಎಂದು ಜೋರು ಧ್ವನಿಯಲ್ಲಿ ಹೇಳಿದ್ದಾರೆ. ಪರಮೇಶ್ವರ ನಾಯಕ್ ಅವರ ಜೋರು ಧ್ವನಿ ಕೇಳಿಸುತ್ತಿದ್ದಂತೆ ಸಿಎಂ ಸಲಹೆಗಾರ ಲಕ್ಷ್ಮೀನಾರಾಯಣ ಏನಾಯ್ತು ಅಂತಾ ವಿಚಾರಿಸಿ ಕೃಷ್ಣಾ ಒಳಗೆ ಕರೆದೊಯ್ದು ಸಮಾಧಾನಪಡಿಸಿದ್ರು.

ಟೀ ಕುಡಿಯುವ ವೇಳೆ.. ಉಸಿರು ಚೆಲ್ಲಿದ ಕುಂದಾನಗರಿಯ ಗ್ರಾ.ಪಂ ಚುನಾವಣೆ ಅಭ್ಯರ್ಥಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ