AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಪುನರಾರಂಭ! ನಾಳಿಯಿಂದ ಪಿಯು ದಾಖಲಾತಿಗೆ ಸುತ್ತೋಲೆ

ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನ ಪಿಯು ದಾಖಲಾತಿ ಆರಂಭಿಸಲು ಪಿಯು ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ನಾಳೆಯಿಂದ ಪಿಯುಸಿ ದಾಖಲಾತಿ ಆರಂಭಿಸಲಾಗುವುದು. ನಾಳೆಯಿಂದ 4 ದಿನಗಳ ಕಾಲ ದಾಖಲಾತಿ ಅರ್ಜಿ ನೀಡಲು ಸೂಚಿಸಲಾಗಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಹೆಚ್ಚಿಸದಂತೆ ಖಾಸಗಿ ಕಾಲೇಜುಗಳಿಗೆ ತಾಕೀತು ಸಹ ಮಾಡಲಾಗಿದೆ. ಜೊತೆಗೆ, ಕಳೆದ ಶೈಕ್ಷಣಿಕ ವರ್ಷಕ್ಕಿಂತ ಕಡಿಮೆ ಶುಲ್ಕ ಪಡೆಯಬೇಕು ಎಂದು ಸೂಚಿಸಿದೆ. ರೋಸ್ಟರ್ ಪದ್ಧತಿ ಪ್ರಕಾರ ದಾಖಲಾತಿಗೆ ಸರ್ಕಾರ ಸೂಚನೆ ಹೊರಡಿಸಿದೆ.

ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಪುನರಾರಂಭ! ನಾಳಿಯಿಂದ ಪಿಯು ದಾಖಲಾತಿಗೆ ಸುತ್ತೋಲೆ
ಪದವಿ ಪೂರ್ವ ಶಿಕ್ಷಣ ಇಲಾಖೆ
KUSHAL V
|

Updated on: Aug 12, 2020 | 7:48 PM

Share

ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನ ಪಿಯು ದಾಖಲಾತಿ ಆರಂಭಿಸಲು ಪಿಯು ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ನಾಳೆಯಿಂದ ಪಿಯುಸಿ ದಾಖಲಾತಿ ಆರಂಭಿಸಲಾಗುವುದು.

ನಾಳೆಯಿಂದ 4 ದಿನಗಳ ಕಾಲ ದಾಖಲಾತಿ ಅರ್ಜಿ ನೀಡಲು ಸೂಚಿಸಲಾಗಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಹೆಚ್ಚಿಸದಂತೆ ಖಾಸಗಿ ಕಾಲೇಜುಗಳಿಗೆ ತಾಕೀತು ಸಹ ಮಾಡಲಾಗಿದೆ. ಜೊತೆಗೆ, ಕಳೆದ ಶೈಕ್ಷಣಿಕ ವರ್ಷಕ್ಕಿಂತ ಕಡಿಮೆ ಶುಲ್ಕ ಪಡೆಯಬೇಕು ಎಂದು ಸೂಚಿಸಿದೆ. ರೋಸ್ಟರ್ ಪದ್ಧತಿ ಪ್ರಕಾರ ದಾಖಲಾತಿಗೆ ಸರ್ಕಾರ ಸೂಚನೆ ಹೊರಡಿಸಿದೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​