AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಪುನರಾರಂಭ! ನಾಳಿಯಿಂದ ಪಿಯು ದಾಖಲಾತಿಗೆ ಸುತ್ತೋಲೆ

ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನ ಪಿಯು ದಾಖಲಾತಿ ಆರಂಭಿಸಲು ಪಿಯು ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ನಾಳೆಯಿಂದ ಪಿಯುಸಿ ದಾಖಲಾತಿ ಆರಂಭಿಸಲಾಗುವುದು. ನಾಳೆಯಿಂದ 4 ದಿನಗಳ ಕಾಲ ದಾಖಲಾತಿ ಅರ್ಜಿ ನೀಡಲು ಸೂಚಿಸಲಾಗಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಹೆಚ್ಚಿಸದಂತೆ ಖಾಸಗಿ ಕಾಲೇಜುಗಳಿಗೆ ತಾಕೀತು ಸಹ ಮಾಡಲಾಗಿದೆ. ಜೊತೆಗೆ, ಕಳೆದ ಶೈಕ್ಷಣಿಕ ವರ್ಷಕ್ಕಿಂತ ಕಡಿಮೆ ಶುಲ್ಕ ಪಡೆಯಬೇಕು ಎಂದು ಸೂಚಿಸಿದೆ. ರೋಸ್ಟರ್ ಪದ್ಧತಿ ಪ್ರಕಾರ ದಾಖಲಾತಿಗೆ ಸರ್ಕಾರ ಸೂಚನೆ ಹೊರಡಿಸಿದೆ.

ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಪುನರಾರಂಭ! ನಾಳಿಯಿಂದ ಪಿಯು ದಾಖಲಾತಿಗೆ ಸುತ್ತೋಲೆ
ಪದವಿ ಪೂರ್ವ ಶಿಕ್ಷಣ ಇಲಾಖೆ
KUSHAL V
|

Updated on: Aug 12, 2020 | 7:48 PM

Share

ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನ ಪಿಯು ದಾಖಲಾತಿ ಆರಂಭಿಸಲು ಪಿಯು ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ನಾಳೆಯಿಂದ ಪಿಯುಸಿ ದಾಖಲಾತಿ ಆರಂಭಿಸಲಾಗುವುದು.

ನಾಳೆಯಿಂದ 4 ದಿನಗಳ ಕಾಲ ದಾಖಲಾತಿ ಅರ್ಜಿ ನೀಡಲು ಸೂಚಿಸಲಾಗಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಹೆಚ್ಚಿಸದಂತೆ ಖಾಸಗಿ ಕಾಲೇಜುಗಳಿಗೆ ತಾಕೀತು ಸಹ ಮಾಡಲಾಗಿದೆ. ಜೊತೆಗೆ, ಕಳೆದ ಶೈಕ್ಷಣಿಕ ವರ್ಷಕ್ಕಿಂತ ಕಡಿಮೆ ಶುಲ್ಕ ಪಡೆಯಬೇಕು ಎಂದು ಸೂಚಿಸಿದೆ. ರೋಸ್ಟರ್ ಪದ್ಧತಿ ಪ್ರಕಾರ ದಾಖಲಾತಿಗೆ ಸರ್ಕಾರ ಸೂಚನೆ ಹೊರಡಿಸಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!