AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ.. ಪ್ರಥಮ PUCಗೆ ದಾಖಲಾತಿ ದಿನಾಂಕ ವಿಸ್ತರಣೆ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ PUCಗೆ ದಾಖಲಾತಿ ದಿನಾಂಕದ ವಿಸ್ತರಣೆಯಾಗಿದೆ. ಪಿಯು ಮಂಡಳಿ ಫೆ.13ರವರೆಗೆ ಪ್ರವೇಶ ಪ್ರಕ್ರಿಯೆಯನ್ನು ವಿಸ್ತರಿಸಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ.. ಪ್ರಥಮ PUCಗೆ ದಾಖಲಾತಿ ದಿನಾಂಕ ವಿಸ್ತರಣೆ
ಪದವಿ ಪೂರ್ವ ಶಿಕ್ಷಣ ಇಲಾಖೆ
KUSHAL V
|

Updated on:Feb 05, 2021 | 8:02 PM

Share

ಬೆಂಗಳೂರು: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ PUCಗೆ ದಾಖಲಾತಿ ದಿನಾಂಕದ ವಿಸ್ತರಣೆಯಾಗಿದೆ. ಪಿಯು ಮಂಡಳಿ ಫೆ.13ರವರೆಗೆ ಪ್ರವೇಶ ಪ್ರಕ್ರಿಯೆಯನ್ನು ವಿಸ್ತರಿಸಿದೆ.

ಪ್ರಥಮ, ದ್ವಿತೀಯ PU ದಾಖಲಾತಿಗೆ ನಾಳೆ ಕೊನೆ ದಿನವಾಗಿತ್ತು. ಫೆ.1ರಿಂದ ಪ್ರಥಮ PUC ತರಗತಿ ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲಾತಿ ದಿನಾಂಕ ವಿಸ್ತರಣೆ ಮಾಡಲಾಗಿದೆ.

ಆದರೆ, ಕೇವಲ ಪ್ರಥಮ ಪಿಯು ಪ್ರವೇಶಕ್ಕೆ ಮಾತ್ರ ದಿನಾಂಕ ವಿಸ್ತರಣೆಮಾಡಲಾಗಿದ್ದು ದ್ವಿತೀಯ PUCಗೆ ದಾಖಲಾತಿ ದಿನಾಂಕ ವಿಸ್ತರಣೆಯಿಲ್ಲ. ಈ ಕುರಿತು, ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯ ಸರ್ಕಾರದ ದಿವ್ಯಾಂಗ ಹಾಗೂ ವಿಶೇಷಚೇತನ ಅಧಿಕಾರಿ, ನೌಕರರಿಗೆ ಸಿಕ್ತು ‘ವರ್ಕ್​ ಫ್ರಂ ಹೋಂ’ ಅವಕಾಶ

Published On - 7:58 pm, Fri, 5 February 21

Follow Us
KUSHAL V
KUSHAL V
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ