AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUC Exam : 27 ಸಾವಿರ ವಿದ್ಯಾರ್ಥಿಗಳು ಗೈರು, ಕಾಡಿತಾ ಕೊರೊನಾ ಕ್ರಿಮಿ ಭಯ!

ಬೆಂಗಳೂರು: ರಾಜ್ಯಾದ್ಯಂತ ಇಂದು ನಡೆದ ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ್‌ ಪರೀಕ್ಷೆಯೊಂದಿಗೆ ಈ ವರ್ಷದ ಪಿಯು ಪರೀಕ್ಷೆ ಕಾರ್ಯ ಸಂಪೂರ್ಣವಾದಂತಾಗಿದೆ. ಆದರೆ ಈ ಪರೀಕ್ಷೆಗೆ 27, 022 ವಿದ್ಯಾರ್ಥಿಗಳು ಗೈರು ಹಾಜರಾಗಿರುವುದು ಎದ್ದುಕಾಣುತ್ತಿದೆ. ಗಮನಾರ್ಜವೆಂದರೆ ಒಂದೊಂದು ಪ್ರಮುಖ ಪರೀಕ್ಷಾ ಕೇಂದ್ರದಿಂದಲೂ 500-1000 ವಿದ್ಯಾರ್ಥಿಗಳು ಪರೀಕ್ಷೆಗೆ ಅಬ್ಸೆಂಟ್ ಆಗಿದ್ದಾರೆ. ಕಾರಣ ತಕ್ಷಣಕ್ಕೆ ಸ್ಪಷ್ಟವಾಗಿ ತಿಳಿದುಬಂದಿಲ್ಲವಾದರೂ ಕೊರೊನಾ ಸೋಂಕು ತಗಲುವ ಭಯ ಕಾಡಿತ್ತಾ ಎಂದು ಅನುಮಾನಿಸಲಾಗಿದೆ. ಒಟ್ಟು 5,95, 997 ವಿದ್ಯಾರ್ಥಿಗಳ ಪೈಕಿ 5,68,975 ವಿದ್ಯಾರ್ಥಿಗಳು ಇಂದು ಇಂಗ್ಲೀಷ್ ಪರೀಕ್ಷೆಗೆ […]

PUC Exam : 27 ಸಾವಿರ ವಿದ್ಯಾರ್ಥಿಗಳು ಗೈರು, ಕಾಡಿತಾ ಕೊರೊನಾ ಕ್ರಿಮಿ ಭಯ!
Guru
| Edited By: |

Updated on:Jun 18, 2020 | 5:21 PM

Share

ಬೆಂಗಳೂರು: ರಾಜ್ಯಾದ್ಯಂತ ಇಂದು ನಡೆದ ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ್‌ ಪರೀಕ್ಷೆಯೊಂದಿಗೆ ಈ ವರ್ಷದ ಪಿಯು ಪರೀಕ್ಷೆ ಕಾರ್ಯ ಸಂಪೂರ್ಣವಾದಂತಾಗಿದೆ. ಆದರೆ ಈ ಪರೀಕ್ಷೆಗೆ 27, 022 ವಿದ್ಯಾರ್ಥಿಗಳು ಗೈರು ಹಾಜರಾಗಿರುವುದು ಎದ್ದುಕಾಣುತ್ತಿದೆ.

ಗಮನಾರ್ಜವೆಂದರೆ ಒಂದೊಂದು ಪ್ರಮುಖ ಪರೀಕ್ಷಾ ಕೇಂದ್ರದಿಂದಲೂ 500-1000 ವಿದ್ಯಾರ್ಥಿಗಳು ಪರೀಕ್ಷೆಗೆ ಅಬ್ಸೆಂಟ್ ಆಗಿದ್ದಾರೆ. ಕಾರಣ ತಕ್ಷಣಕ್ಕೆ ಸ್ಪಷ್ಟವಾಗಿ ತಿಳಿದುಬಂದಿಲ್ಲವಾದರೂ ಕೊರೊನಾ ಸೋಂಕು ತಗಲುವ ಭಯ ಕಾಡಿತ್ತಾ ಎಂದು ಅನುಮಾನಿಸಲಾಗಿದೆ. ಒಟ್ಟು 5,95, 997 ವಿದ್ಯಾರ್ಥಿಗಳ ಪೈಕಿ 5,68,975 ವಿದ್ಯಾರ್ಥಿಗಳು ಇಂದು ಇಂಗ್ಲೀಷ್ ಪರೀಕ್ಷೆಗೆ ಹಾಜರಾಗಿದ್ದರು.

Published On - 5:18 pm, Thu, 18 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ