AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUC Exam : 27 ಸಾವಿರ ವಿದ್ಯಾರ್ಥಿಗಳು ಗೈರು, ಕಾಡಿತಾ ಕೊರೊನಾ ಕ್ರಿಮಿ ಭಯ!

ಬೆಂಗಳೂರು: ರಾಜ್ಯಾದ್ಯಂತ ಇಂದು ನಡೆದ ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ್‌ ಪರೀಕ್ಷೆಯೊಂದಿಗೆ ಈ ವರ್ಷದ ಪಿಯು ಪರೀಕ್ಷೆ ಕಾರ್ಯ ಸಂಪೂರ್ಣವಾದಂತಾಗಿದೆ. ಆದರೆ ಈ ಪರೀಕ್ಷೆಗೆ 27, 022 ವಿದ್ಯಾರ್ಥಿಗಳು ಗೈರು ಹಾಜರಾಗಿರುವುದು ಎದ್ದುಕಾಣುತ್ತಿದೆ. ಗಮನಾರ್ಜವೆಂದರೆ ಒಂದೊಂದು ಪ್ರಮುಖ ಪರೀಕ್ಷಾ ಕೇಂದ್ರದಿಂದಲೂ 500-1000 ವಿದ್ಯಾರ್ಥಿಗಳು ಪರೀಕ್ಷೆಗೆ ಅಬ್ಸೆಂಟ್ ಆಗಿದ್ದಾರೆ. ಕಾರಣ ತಕ್ಷಣಕ್ಕೆ ಸ್ಪಷ್ಟವಾಗಿ ತಿಳಿದುಬಂದಿಲ್ಲವಾದರೂ ಕೊರೊನಾ ಸೋಂಕು ತಗಲುವ ಭಯ ಕಾಡಿತ್ತಾ ಎಂದು ಅನುಮಾನಿಸಲಾಗಿದೆ. ಒಟ್ಟು 5,95, 997 ವಿದ್ಯಾರ್ಥಿಗಳ ಪೈಕಿ 5,68,975 ವಿದ್ಯಾರ್ಥಿಗಳು ಇಂದು ಇಂಗ್ಲೀಷ್ ಪರೀಕ್ಷೆಗೆ […]

PUC Exam : 27 ಸಾವಿರ ವಿದ್ಯಾರ್ಥಿಗಳು ಗೈರು, ಕಾಡಿತಾ ಕೊರೊನಾ ಕ್ರಿಮಿ ಭಯ!
Guru
| Edited By: |

Updated on:Jun 18, 2020 | 5:21 PM

Share

ಬೆಂಗಳೂರು: ರಾಜ್ಯಾದ್ಯಂತ ಇಂದು ನಡೆದ ಪಿಯುಸಿ ದ್ವಿತೀಯ ವರ್ಷದ ಇಂಗ್ಲೀಷ್‌ ಪರೀಕ್ಷೆಯೊಂದಿಗೆ ಈ ವರ್ಷದ ಪಿಯು ಪರೀಕ್ಷೆ ಕಾರ್ಯ ಸಂಪೂರ್ಣವಾದಂತಾಗಿದೆ. ಆದರೆ ಈ ಪರೀಕ್ಷೆಗೆ 27, 022 ವಿದ್ಯಾರ್ಥಿಗಳು ಗೈರು ಹಾಜರಾಗಿರುವುದು ಎದ್ದುಕಾಣುತ್ತಿದೆ.

ಗಮನಾರ್ಜವೆಂದರೆ ಒಂದೊಂದು ಪ್ರಮುಖ ಪರೀಕ್ಷಾ ಕೇಂದ್ರದಿಂದಲೂ 500-1000 ವಿದ್ಯಾರ್ಥಿಗಳು ಪರೀಕ್ಷೆಗೆ ಅಬ್ಸೆಂಟ್ ಆಗಿದ್ದಾರೆ. ಕಾರಣ ತಕ್ಷಣಕ್ಕೆ ಸ್ಪಷ್ಟವಾಗಿ ತಿಳಿದುಬಂದಿಲ್ಲವಾದರೂ ಕೊರೊನಾ ಸೋಂಕು ತಗಲುವ ಭಯ ಕಾಡಿತ್ತಾ ಎಂದು ಅನುಮಾನಿಸಲಾಗಿದೆ. ಒಟ್ಟು 5,95, 997 ವಿದ್ಯಾರ್ಥಿಗಳ ಪೈಕಿ 5,68,975 ವಿದ್ಯಾರ್ಥಿಗಳು ಇಂದು ಇಂಗ್ಲೀಷ್ ಪರೀಕ್ಷೆಗೆ ಹಾಜರಾಗಿದ್ದರು.

Published On - 5:18 pm, Thu, 18 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!