AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆಗೆ ಶಾಕ್ ನೀಡಲಿರುವ ಪಿಯು ಅತಿಥಿ ಉಪನ್ಯಾಸಕರು; ಬಹಿಷ್ಕಾರಕ್ಕೆ ನಿರ್ಧಾರ

ಹಲವು ತಿಂಗಳಿನಿಂದ ವೇತನ ಕೂಡ ಬಿಡುಗಡೆ ಮಾಡಿಲ್ಲ. ಗೌರವ ಧನವನ್ನು ನೀಡಬೇಕು ರಾಜ್ಯದಲ್ಲಿ 1,835 ಸರ್ಕಾರಿ ಪಿಯು ಅತಿಥಿ ಉಪನ್ಯಾಸಕರಿದ್ದಾರೆ. ಮೌಲ್ಯಮಾಪನ ಮುಗಿಯುವವರೆಗೂ ಮುಂದುವರಿಸಿ, ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವ ಧನ ನೀಡಬೇಕು.

ಶಿಕ್ಷಣ ಇಲಾಖೆಗೆ ಶಾಕ್ ನೀಡಲಿರುವ ಪಿಯು ಅತಿಥಿ ಉಪನ್ಯಾಸಕರು; ಬಹಿಷ್ಕಾರಕ್ಕೆ ನಿರ್ಧಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 12, 2021 | 12:04 PM

Share

ಬೆಂಗಳೂರು; ಸರ್ಕಾರಿಯ ಪಿಯು ಅತಿಥಿ ಉಪನ್ಯಾಸಕರು ಬಹಿಷ್ಕಾರಕ್ಕೆ ನಿರ್ಧರಿಸಿದ್ದು, ಶಿಕ್ಷಣ ಇಲಾಖೆಗೆ ಶಾಕ್ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 2021ರ ಏಪ್ರಿಲ್ 21ರಂದು ಸೇವೆಯಿಂದ ಅತಿಥಿ ಉಪನ್ಯಾಸಕರನ್ನು ಏಕಾಏಕಿ ಬಿಡುಗಡೆಗೊಳಿಸಲಾಗಿದೆ. ಸೇವೆಯಿಂದ ಬಿಡುಗಡೆಗೊಂಡ ಉಪನ್ಯಾಸಕರು ಅಧಿಕೃತವಾಗಿ ಮೌಲ್ಯಮಾಪನ ಮಾಡುವುದು ಹೇಗೆ? ಎಂದು ಪ್ರಶ್ನಿಸಿದೆ.

ಹಲವು ತಿಂಗಳಿನಿಂದ ವೇತನ ಕೂಡ ಬಿಡುಗಡೆ ಮಾಡಿಲ್ಲ. ಗೌರವ ಧನವನ್ನು ನೀಡಬೇಕು ರಾಜ್ಯದಲ್ಲಿ 1,835 ಸರ್ಕಾರಿ ಪಿಯು ಅತಿಥಿ ಉಪನ್ಯಾಸಕರಿದ್ದಾರೆ. ಮೌಲ್ಯಮಾಪನ ಮುಗಿಯುವವರೆಗೂ ಮುಂದುವರಿಸಿ, ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವ ಧನ ನೀಡಬೇಕು. ಇಲ್ಲದಿದ್ದರೆ ಮೌಲ್ಯಮಾಪನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ತಿಳಿಸಿದೆ. ಬಹಿಷ್ಕಾರಕ್ಕೆ ಕಾರಣಗಳು 1. ಅತಿಥಿ ಉಪನ್ಯಾಸಕರನ್ನು ಏಪ್ರಿಲ್ 21 ರಿಂದ ಸೇವೆಯಿಂದ ಬಿಡುಗಡೆಗೊಳಿಸುವ ಮೂಲಕ ಪದವಿಪೂರ್ವ ಶಿಕ್ಚಣ ಇಲಾಖೆ ಅಮಾನವೀಯ ನಿರ್ಧಾರ ತೆಗೆದುಕೊಂಡಿದೆ. 2. ಕೊರೊನಾ ಸಂದರ್ಭದಲ್ಲಿ ಕಡಿಮೆ ವೇತನ ಮತ್ತು ಅಭದ್ರತೆಯಿಂದ ಭೋಧನೆ ಮಾಡಿದ್ದರೂ, ಶೈಕ್ಷಣಿಕ ವರ್ಷ ಪೂರ್ಣಗೊಳ್ಳುವ ಮೊದಲೆ ಸೇವೆಯಿಂದ ಬಿಡುಗಡೆಗೊಳಿಸಿದೆ. 3. ನೈತಿಕ ಜವಾಬ್ದಾರಿಯನ್ನು ನಿರ್ವಹಿಸಲು ಅಡ್ಡವಾಗಿರುವ ಸರ್ಕಾರದ ಅನೈತಿಕ ನಿರ್ಧಾರವನ್ನು ಧಿಕ್ಕರಿಸುತ್ತೇವೆ ಎಂದು ಸಂಘ ತಿಳಿಸಿದೆ. ಹೀಗೆ 5 ರಿಂದ 6 ಕಾರಣಗಳನ್ನು ಇಟ್ಟುಕೊಂಡು ಸಂಘ ಬಹಿಷ್ಕಾರಕ್ಕೆ ಮುಂದಾಗಿದೆ.

ಪತ್ರಿಕಾ ಪ್ರಕಟಣೆ

ಇದನ್ನೂ ಓದಿ

ಫೀಸ್ ವಸೂಲಿಗಾಗಿ ಅಡ್ಡದಾರಿ ಹಿಡಿದ ಖಾಸಗಿ ಶಿಕ್ಷಣ ಸಂಸ್ಥೆಗಳು

ಹೂಗಳಿಗೆ ಬೆಲೆಯಿಲ್ಲದೆ ಕಂಗಾಲಾದ ಚಿಕ್ಕಬಳ್ಳಾಪುರ ರೈತರು; ಮಾರುಕಟ್ಟೆಯಲ್ಲಿಯೇ ಹೂ ರಾಶಿ ಹಾಕಿ ಆಕ್ರೋಶ

(PU Guest Lecturers Association has decided to boycott)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?