AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್​ಜಿ ಚಟ: ಚರಂಡಿ ಪಾಲಾದ ಯುವ ಬಾಳು

ಪಬ್ಜಿ, ಇತ್ತೀಚಿನ ದಿನದಲ್ಲಿ ಅತಿ ಹೆಚ್ಚು ಅವಾಂತರವನ್ನ ಸೃಷ್ಟಿ ಮಾಡಿ ಸುದ್ದಿಯಲ್ಲಿದೆ. ಹೀಗಿರುವಾಗ ಅದ್ಯಾವದಪ್ಪ ಇನ್ನೊಂದು ಸುದ್ದಿಯೆಂದುಕೊಂಡ್ರ..? ಇಲ್ಲಿಯವರೆಗೂ ದಾಖಲಾಗಿರುವ ಪಬ್ಜಿ ಸುದ್ದಿಗಳಲ್ಲಿ ಕೇವಲ ಪಬ್ಜಿ ವ್ಯಸನಿಗಳು ಬೇರೆಯವರ ಮೇಲೆ ದಾಳಿ ಮಾಡ್ತಿದ್ರು. ಆದರೆ ಇಲ್ಲೊಬ್ಬ ಪಬ್ಜಿ ಆಡ್ತಾ ಲೋಕವನ್ನೆ ಮರೆತು ಚರಂಡಿಯಲ್ಲಿ ಬಿದ್ದಿದ್ದಾನೆ. ಈ ಘಟನೆ ನಡೆದಿರುವುದು ವಿಜಯಪುರ ನಗರದ ಗಗನ್ ಮಹಲ್ ಬಳಿಯ ಕಂದಕದ ಚರಂಡಿ ಬಳಿ. ಪಬ್ಜಿ ಆಟದಲ್ಲಿ ಮುಳುಗಿದ್ದ ಈತ ಮಾದಕ‌ ವ್ಯಸನಿಯಾಗಿದ್ದ ಎಂದು ಶಂಕಿಸಲಾಗಿದೆ. ಪಬ್ಜಿ ಆಟದಲ್ಲಿ ಮುಳುಗಿದ್ದ ಈತ […]

ಪಬ್​ಜಿ ಚಟ: ಚರಂಡಿ ಪಾಲಾದ ಯುವ ಬಾಳು
ಸಾಧು ಶ್ರೀನಾಥ್​
|

Updated on:Sep 18, 2019 | 2:51 PM

Share

ಪಬ್ಜಿ, ಇತ್ತೀಚಿನ ದಿನದಲ್ಲಿ ಅತಿ ಹೆಚ್ಚು ಅವಾಂತರವನ್ನ ಸೃಷ್ಟಿ ಮಾಡಿ ಸುದ್ದಿಯಲ್ಲಿದೆ. ಹೀಗಿರುವಾಗ ಅದ್ಯಾವದಪ್ಪ ಇನ್ನೊಂದು ಸುದ್ದಿಯೆಂದುಕೊಂಡ್ರ..? ಇಲ್ಲಿಯವರೆಗೂ ದಾಖಲಾಗಿರುವ ಪಬ್ಜಿ ಸುದ್ದಿಗಳಲ್ಲಿ ಕೇವಲ ಪಬ್ಜಿ ವ್ಯಸನಿಗಳು ಬೇರೆಯವರ ಮೇಲೆ ದಾಳಿ ಮಾಡ್ತಿದ್ರು. ಆದರೆ ಇಲ್ಲೊಬ್ಬ ಪಬ್ಜಿ ಆಡ್ತಾ ಲೋಕವನ್ನೆ ಮರೆತು ಚರಂಡಿಯಲ್ಲಿ ಬಿದ್ದಿದ್ದಾನೆ.

ಈ ಘಟನೆ ನಡೆದಿರುವುದು ವಿಜಯಪುರ ನಗರದ ಗಗನ್ ಮಹಲ್ ಬಳಿಯ ಕಂದಕದ ಚರಂಡಿ ಬಳಿ. ಪಬ್ಜಿ ಆಟದಲ್ಲಿ ಮುಳುಗಿದ್ದ ಈತ ಮಾದಕ‌ ವ್ಯಸನಿಯಾಗಿದ್ದ ಎಂದು ಶಂಕಿಸಲಾಗಿದೆ. ಪಬ್ಜಿ ಆಟದಲ್ಲಿ ಮುಳುಗಿದ್ದ ಈತ ಈಗ ಚರಂಡಿಯ ನೀರಿನಲ್ಲಿ ಸೆಣೆಸಾಡಿದ ವಿಡಿಯೋ ಫುಲ್ ವೈರಲ್ ಆಗಿದ್ದು, ಪಬ್ಜಿ ಗೇಮ್ ಅವಾಂತರದ ಕುರಿತು ಜಿಲ್ಲೆಯಲ್ಲಿ ಚರ್ಚೆ ಉಂಟಾಗಿದೆ.

Published On - 12:12 pm, Wed, 18 September 19

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ