AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್​ಜಿ ಚಟ: ಚರಂಡಿ ಪಾಲಾದ ಯುವ ಬಾಳು

ಪಬ್ಜಿ, ಇತ್ತೀಚಿನ ದಿನದಲ್ಲಿ ಅತಿ ಹೆಚ್ಚು ಅವಾಂತರವನ್ನ ಸೃಷ್ಟಿ ಮಾಡಿ ಸುದ್ದಿಯಲ್ಲಿದೆ. ಹೀಗಿರುವಾಗ ಅದ್ಯಾವದಪ್ಪ ಇನ್ನೊಂದು ಸುದ್ದಿಯೆಂದುಕೊಂಡ್ರ..? ಇಲ್ಲಿಯವರೆಗೂ ದಾಖಲಾಗಿರುವ ಪಬ್ಜಿ ಸುದ್ದಿಗಳಲ್ಲಿ ಕೇವಲ ಪಬ್ಜಿ ವ್ಯಸನಿಗಳು ಬೇರೆಯವರ ಮೇಲೆ ದಾಳಿ ಮಾಡ್ತಿದ್ರು. ಆದರೆ ಇಲ್ಲೊಬ್ಬ ಪಬ್ಜಿ ಆಡ್ತಾ ಲೋಕವನ್ನೆ ಮರೆತು ಚರಂಡಿಯಲ್ಲಿ ಬಿದ್ದಿದ್ದಾನೆ. ಈ ಘಟನೆ ನಡೆದಿರುವುದು ವಿಜಯಪುರ ನಗರದ ಗಗನ್ ಮಹಲ್ ಬಳಿಯ ಕಂದಕದ ಚರಂಡಿ ಬಳಿ. ಪಬ್ಜಿ ಆಟದಲ್ಲಿ ಮುಳುಗಿದ್ದ ಈತ ಮಾದಕ‌ ವ್ಯಸನಿಯಾಗಿದ್ದ ಎಂದು ಶಂಕಿಸಲಾಗಿದೆ. ಪಬ್ಜಿ ಆಟದಲ್ಲಿ ಮುಳುಗಿದ್ದ ಈತ […]

ಪಬ್​ಜಿ ಚಟ: ಚರಂಡಿ ಪಾಲಾದ ಯುವ ಬಾಳು
Follow us
ಸಾಧು ಶ್ರೀನಾಥ್​
|

Updated on:Sep 18, 2019 | 2:51 PM

ಪಬ್ಜಿ, ಇತ್ತೀಚಿನ ದಿನದಲ್ಲಿ ಅತಿ ಹೆಚ್ಚು ಅವಾಂತರವನ್ನ ಸೃಷ್ಟಿ ಮಾಡಿ ಸುದ್ದಿಯಲ್ಲಿದೆ. ಹೀಗಿರುವಾಗ ಅದ್ಯಾವದಪ್ಪ ಇನ್ನೊಂದು ಸುದ್ದಿಯೆಂದುಕೊಂಡ್ರ..? ಇಲ್ಲಿಯವರೆಗೂ ದಾಖಲಾಗಿರುವ ಪಬ್ಜಿ ಸುದ್ದಿಗಳಲ್ಲಿ ಕೇವಲ ಪಬ್ಜಿ ವ್ಯಸನಿಗಳು ಬೇರೆಯವರ ಮೇಲೆ ದಾಳಿ ಮಾಡ್ತಿದ್ರು. ಆದರೆ ಇಲ್ಲೊಬ್ಬ ಪಬ್ಜಿ ಆಡ್ತಾ ಲೋಕವನ್ನೆ ಮರೆತು ಚರಂಡಿಯಲ್ಲಿ ಬಿದ್ದಿದ್ದಾನೆ.

ಈ ಘಟನೆ ನಡೆದಿರುವುದು ವಿಜಯಪುರ ನಗರದ ಗಗನ್ ಮಹಲ್ ಬಳಿಯ ಕಂದಕದ ಚರಂಡಿ ಬಳಿ. ಪಬ್ಜಿ ಆಟದಲ್ಲಿ ಮುಳುಗಿದ್ದ ಈತ ಮಾದಕ‌ ವ್ಯಸನಿಯಾಗಿದ್ದ ಎಂದು ಶಂಕಿಸಲಾಗಿದೆ. ಪಬ್ಜಿ ಆಟದಲ್ಲಿ ಮುಳುಗಿದ್ದ ಈತ ಈಗ ಚರಂಡಿಯ ನೀರಿನಲ್ಲಿ ಸೆಣೆಸಾಡಿದ ವಿಡಿಯೋ ಫುಲ್ ವೈರಲ್ ಆಗಿದ್ದು, ಪಬ್ಜಿ ಗೇಮ್ ಅವಾಂತರದ ಕುರಿತು ಜಿಲ್ಲೆಯಲ್ಲಿ ಚರ್ಚೆ ಉಂಟಾಗಿದೆ.

Published On - 12:12 pm, Wed, 18 September 19

ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್