AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳತನ ಮಾಡ್ತಿದ್ದ ಖದೀಮರನ್ನು ಪತ್ತೆ ಹಚ್ಚಿ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ

ಬೆಳಗಾವಿ: ಮನೆಗಳ್ಳತನ ಮಾಡ್ತಿದ್ದ ಖದೀಮರಿಗೆ ಸ್ಥಳೀಯರಿಂದ ಸಕ್ಕತ್ ಗೂಸಾ ಸಿಕ್ಕಿದೆ. ಬೆಳಗಾವಿಯ ವಡಗಾಂವನ ದೇವಾಂಗ ನಗರದಲ್ಲಿ ನೇಕಾರರ ಮನೆಗಳ್ಳತನ ಮಾಡಿ ಮಗ್ಗದ ದಾರ ನಾಶ ಮಾಡಿಹೋಗಿದ್ದರು. ಸ್ಥಳೀಯರು ಕಳ್ಳತನ ಮಾಡುವ ದೃಶ್ಯವನ್ನು ಸಿಸಿಟಿವಿಯಲ್ಲಿ ನೋಡಿ. ಅಮಿತ್ ಹರ್ನಿ, ಬಾಬು ದಿವಟಿ ಎಂಬ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ತಮ್ಮ ಕಾಲೋನಿಗೆ ಕರೆತಂದು ಹಿಗ್ಗಾಮುಗ್ಗಾ ಮನ ತೃಪ್ತಿಯಾಗುವಂತೆ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ವಡಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಗಳ್ಳತನ ಮಾಡ್ತಿದ್ದ ಖದೀಮರನ್ನು ಪತ್ತೆ ಹಚ್ಚಿ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ
ಸಾಧು ಶ್ರೀನಾಥ್​
|

Updated on: Dec 16, 2019 | 9:01 AM

Share

ಬೆಳಗಾವಿ: ಮನೆಗಳ್ಳತನ ಮಾಡ್ತಿದ್ದ ಖದೀಮರಿಗೆ ಸ್ಥಳೀಯರಿಂದ ಸಕ್ಕತ್ ಗೂಸಾ ಸಿಕ್ಕಿದೆ. ಬೆಳಗಾವಿಯ ವಡಗಾಂವನ ದೇವಾಂಗ ನಗರದಲ್ಲಿ ನೇಕಾರರ ಮನೆಗಳ್ಳತನ ಮಾಡಿ ಮಗ್ಗದ ದಾರ ನಾಶ ಮಾಡಿಹೋಗಿದ್ದರು. ಸ್ಥಳೀಯರು ಕಳ್ಳತನ ಮಾಡುವ ದೃಶ್ಯವನ್ನು ಸಿಸಿಟಿವಿಯಲ್ಲಿ ನೋಡಿ.

ಅಮಿತ್ ಹರ್ನಿ, ಬಾಬು ದಿವಟಿ ಎಂಬ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ತಮ್ಮ ಕಾಲೋನಿಗೆ ಕರೆತಂದು ಹಿಗ್ಗಾಮುಗ್ಗಾ ಮನ ತೃಪ್ತಿಯಾಗುವಂತೆ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ವಡಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ