AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳತನ ಮಾಡ್ತಿದ್ದ ಖದೀಮರನ್ನು ಪತ್ತೆ ಹಚ್ಚಿ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ

ಬೆಳಗಾವಿ: ಮನೆಗಳ್ಳತನ ಮಾಡ್ತಿದ್ದ ಖದೀಮರಿಗೆ ಸ್ಥಳೀಯರಿಂದ ಸಕ್ಕತ್ ಗೂಸಾ ಸಿಕ್ಕಿದೆ. ಬೆಳಗಾವಿಯ ವಡಗಾಂವನ ದೇವಾಂಗ ನಗರದಲ್ಲಿ ನೇಕಾರರ ಮನೆಗಳ್ಳತನ ಮಾಡಿ ಮಗ್ಗದ ದಾರ ನಾಶ ಮಾಡಿಹೋಗಿದ್ದರು. ಸ್ಥಳೀಯರು ಕಳ್ಳತನ ಮಾಡುವ ದೃಶ್ಯವನ್ನು ಸಿಸಿಟಿವಿಯಲ್ಲಿ ನೋಡಿ. ಅಮಿತ್ ಹರ್ನಿ, ಬಾಬು ದಿವಟಿ ಎಂಬ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ತಮ್ಮ ಕಾಲೋನಿಗೆ ಕರೆತಂದು ಹಿಗ್ಗಾಮುಗ್ಗಾ ಮನ ತೃಪ್ತಿಯಾಗುವಂತೆ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ವಡಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಗಳ್ಳತನ ಮಾಡ್ತಿದ್ದ ಖದೀಮರನ್ನು ಪತ್ತೆ ಹಚ್ಚಿ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ
ಸಾಧು ಶ್ರೀನಾಥ್​
|

Updated on: Dec 16, 2019 | 9:01 AM

Share

ಬೆಳಗಾವಿ: ಮನೆಗಳ್ಳತನ ಮಾಡ್ತಿದ್ದ ಖದೀಮರಿಗೆ ಸ್ಥಳೀಯರಿಂದ ಸಕ್ಕತ್ ಗೂಸಾ ಸಿಕ್ಕಿದೆ. ಬೆಳಗಾವಿಯ ವಡಗಾಂವನ ದೇವಾಂಗ ನಗರದಲ್ಲಿ ನೇಕಾರರ ಮನೆಗಳ್ಳತನ ಮಾಡಿ ಮಗ್ಗದ ದಾರ ನಾಶ ಮಾಡಿಹೋಗಿದ್ದರು. ಸ್ಥಳೀಯರು ಕಳ್ಳತನ ಮಾಡುವ ದೃಶ್ಯವನ್ನು ಸಿಸಿಟಿವಿಯಲ್ಲಿ ನೋಡಿ.

ಅಮಿತ್ ಹರ್ನಿ, ಬಾಬು ದಿವಟಿ ಎಂಬ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ತಮ್ಮ ಕಾಲೋನಿಗೆ ಕರೆತಂದು ಹಿಗ್ಗಾಮುಗ್ಗಾ ಮನ ತೃಪ್ತಿಯಾಗುವಂತೆ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ವಡಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್