AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳತನ ಮಾಡ್ತಿದ್ದ ಖದೀಮರನ್ನು ಪತ್ತೆ ಹಚ್ಚಿ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ

ಬೆಳಗಾವಿ: ಮನೆಗಳ್ಳತನ ಮಾಡ್ತಿದ್ದ ಖದೀಮರಿಗೆ ಸ್ಥಳೀಯರಿಂದ ಸಕ್ಕತ್ ಗೂಸಾ ಸಿಕ್ಕಿದೆ. ಬೆಳಗಾವಿಯ ವಡಗಾಂವನ ದೇವಾಂಗ ನಗರದಲ್ಲಿ ನೇಕಾರರ ಮನೆಗಳ್ಳತನ ಮಾಡಿ ಮಗ್ಗದ ದಾರ ನಾಶ ಮಾಡಿಹೋಗಿದ್ದರು. ಸ್ಥಳೀಯರು ಕಳ್ಳತನ ಮಾಡುವ ದೃಶ್ಯವನ್ನು ಸಿಸಿಟಿವಿಯಲ್ಲಿ ನೋಡಿ. ಅಮಿತ್ ಹರ್ನಿ, ಬಾಬು ದಿವಟಿ ಎಂಬ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ತಮ್ಮ ಕಾಲೋನಿಗೆ ಕರೆತಂದು ಹಿಗ್ಗಾಮುಗ್ಗಾ ಮನ ತೃಪ್ತಿಯಾಗುವಂತೆ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ವಡಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಗಳ್ಳತನ ಮಾಡ್ತಿದ್ದ ಖದೀಮರನ್ನು ಪತ್ತೆ ಹಚ್ಚಿ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ
ಸಾಧು ಶ್ರೀನಾಥ್​
|

Updated on: Dec 16, 2019 | 9:01 AM

Share

ಬೆಳಗಾವಿ: ಮನೆಗಳ್ಳತನ ಮಾಡ್ತಿದ್ದ ಖದೀಮರಿಗೆ ಸ್ಥಳೀಯರಿಂದ ಸಕ್ಕತ್ ಗೂಸಾ ಸಿಕ್ಕಿದೆ. ಬೆಳಗಾವಿಯ ವಡಗಾಂವನ ದೇವಾಂಗ ನಗರದಲ್ಲಿ ನೇಕಾರರ ಮನೆಗಳ್ಳತನ ಮಾಡಿ ಮಗ್ಗದ ದಾರ ನಾಶ ಮಾಡಿಹೋಗಿದ್ದರು. ಸ್ಥಳೀಯರು ಕಳ್ಳತನ ಮಾಡುವ ದೃಶ್ಯವನ್ನು ಸಿಸಿಟಿವಿಯಲ್ಲಿ ನೋಡಿ.

ಅಮಿತ್ ಹರ್ನಿ, ಬಾಬು ದಿವಟಿ ಎಂಬ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ತಮ್ಮ ಕಾಲೋನಿಗೆ ಕರೆತಂದು ಹಿಗ್ಗಾಮುಗ್ಗಾ ಮನ ತೃಪ್ತಿಯಾಗುವಂತೆ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ವಡಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್