Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳತನ ಮಾಡ್ತಿದ್ದ ಖದೀಮರನ್ನು ಪತ್ತೆ ಹಚ್ಚಿ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ

ಬೆಳಗಾವಿ: ಮನೆಗಳ್ಳತನ ಮಾಡ್ತಿದ್ದ ಖದೀಮರಿಗೆ ಸ್ಥಳೀಯರಿಂದ ಸಕ್ಕತ್ ಗೂಸಾ ಸಿಕ್ಕಿದೆ. ಬೆಳಗಾವಿಯ ವಡಗಾಂವನ ದೇವಾಂಗ ನಗರದಲ್ಲಿ ನೇಕಾರರ ಮನೆಗಳ್ಳತನ ಮಾಡಿ ಮಗ್ಗದ ದಾರ ನಾಶ ಮಾಡಿಹೋಗಿದ್ದರು. ಸ್ಥಳೀಯರು ಕಳ್ಳತನ ಮಾಡುವ ದೃಶ್ಯವನ್ನು ಸಿಸಿಟಿವಿಯಲ್ಲಿ ನೋಡಿ. ಅಮಿತ್ ಹರ್ನಿ, ಬಾಬು ದಿವಟಿ ಎಂಬ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ತಮ್ಮ ಕಾಲೋನಿಗೆ ಕರೆತಂದು ಹಿಗ್ಗಾಮುಗ್ಗಾ ಮನ ತೃಪ್ತಿಯಾಗುವಂತೆ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ವಡಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಗಳ್ಳತನ ಮಾಡ್ತಿದ್ದ ಖದೀಮರನ್ನು ಪತ್ತೆ ಹಚ್ಚಿ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ
Follow us
ಸಾಧು ಶ್ರೀನಾಥ್​
|

Updated on: Dec 16, 2019 | 9:01 AM

ಬೆಳಗಾವಿ: ಮನೆಗಳ್ಳತನ ಮಾಡ್ತಿದ್ದ ಖದೀಮರಿಗೆ ಸ್ಥಳೀಯರಿಂದ ಸಕ್ಕತ್ ಗೂಸಾ ಸಿಕ್ಕಿದೆ. ಬೆಳಗಾವಿಯ ವಡಗಾಂವನ ದೇವಾಂಗ ನಗರದಲ್ಲಿ ನೇಕಾರರ ಮನೆಗಳ್ಳತನ ಮಾಡಿ ಮಗ್ಗದ ದಾರ ನಾಶ ಮಾಡಿಹೋಗಿದ್ದರು. ಸ್ಥಳೀಯರು ಕಳ್ಳತನ ಮಾಡುವ ದೃಶ್ಯವನ್ನು ಸಿಸಿಟಿವಿಯಲ್ಲಿ ನೋಡಿ.

ಅಮಿತ್ ಹರ್ನಿ, ಬಾಬು ದಿವಟಿ ಎಂಬ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ತಮ್ಮ ಕಾಲೋನಿಗೆ ಕರೆತಂದು ಹಿಗ್ಗಾಮುಗ್ಗಾ ಮನ ತೃಪ್ತಿಯಾಗುವಂತೆ ಥಳಿಸಿದ್ದಾರೆ. ನಂತರ ಪೊಲೀಸರಿಗೊಪ್ಪಿಸಿದ್ದಾರೆ. ಸದ್ಯ ವಡಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ