AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ ದರನೆ ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ದರ.. ಮುಂದೇನಾಗುತ್ತೆ?

ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ದರಕ್ಕೆ ವಾಹನ ಸವಾರರು ಫುಲ್ ಟೆನ್ಶನ್ ಆಗಿದ್ದಾರೆ. ಪ್ರಸಕ್ತ ಒಂದು ಲೀಟರ್ ಪೆಟ್ರೋಲ್ ದರ 85.09 ರೂಪಾಯಿ ಹಾಗೂ ಲೀಟರ್ ಡಿಸೇಲ್ ದರ 76.77 ರೂಪಾಯಿ ಇದೆ.

ದರ ದರನೆ ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ದರ.. ಮುಂದೇನಾಗುತ್ತೆ?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Nov 30, 2020 | 10:36 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ತತ್ತರಿಸಿರುವ ಜನರಿಗೆ ಪೆಟ್ರೋಲ್, ಡೀಸೆಲ್ ದರ ಬಿಸಿ ಮುಟ್ಟಿಸಿದಂತಾಗಿದೆ. ನಿರಂತರವಾಗಿ ಇಂಧನ ದರ ಏರಿಕೆಯಾಗುತ್ತಿರುವುದರಿಂದ ವಾಹನ ಸವಾರರು ಫುಲ್ ಟೆನ್ಶನ್ ಆಗಿದ್ದಾರೆ.

ಅಂತಾರಾಷ್ಟ್ರೀಯ ಮಾರ್ಕೆಟ್​ನಲ್ಲಿ ಕಚ್ಚಾ ತೈಲ ದರ ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪೈಸೆ ಲೆಕ್ಕದಲ್ಲಿ ಪೆಟ್ರೋಲ್ ಏರಿಕೆ ಆಗ್ತಿದೆ. ದೇಶದಲ್ಲಿ ಇಂಧನ ಕಂಪನಿಗಳು ಪ್ರತಿದಿನ ದರ ಹೆಚ್ಚಿಸ್ತಾ ಇವೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ ಒಂದು ವಾರದಿಂದ ಇಂಧನ ದರ ಹೆಚ್ಚಿಸಿವೆ.

ಒಂದು ವಾರದಲ್ಲಿ ಒಂದು ಲೀಟರ್ ಪೆಟ್ರೋಲ್ ದರ 1.11ರಷ್ಟು ಏರಿಕೆಯಾಗಿದೆ. ಹಾಗೂ ಡೀಸೆಲ್ ದರ 1.77 ಪೈಸೆ ಏರಿಕೆಯಾಗಿದೆ. ಪ್ರಸಕ್ತ ಒಂದು ಲೀಟರ್ ಪೆಟ್ರೋಲ್ ದರ 85.09 ರೂಪಾಯಿ ಹಾಗೂ ಲೀಟರ್ ಡಿಸೇಲ್ ದರ 76.77 ರೂಪಾಯಿ ಇದೆ.

ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಆದ್ರೆ ಮಾತ್ರ ಪೆಟ್ರೋಲ್ ಡಿಸೇಲ್ ಬೆಲೆಯೂ ಇಳಿಕೆ ಆಗುತ್ತೆ. ಇಲ್ಲ ಅಂದ್ರೆ ಚಿನ್ನದ ರೀತಿಯಲ್ಲಿ ಇಂಧನ ದರವೂ ಏರಿಕೆ ಆಗುತ್ತೆ ಎಂದು ಪೆಟ್ರೋಲ್, ಡಿಸೇಲ್ ಅಸೋಸಿಯೇಷನ್ ಅಧ್ಯಕ್ಷ ಬಾಲಾಜಿ ಟಿವಿ9 ಗೆ ತಿಳಿಸಿದ್ದಾರೆ.

ಇದನ್ನೂ ಓದಿ:  ಹೊಸಕೋಟೆ ಪೆಟ್ರೋಲ್ ಬಂಕ್‌ನಲ್ಲಿ ವಂಚನೆ ಆರೋಪ, ಗ್ರಾಹಕರಿಂದ ಮುತ್ತಿಗೆ

48 ದಿನಗಳ ನಂತರ ಹೆಚ್ಚಳವಾಯ್ತು ಪೆಟ್ರೋಲ್ ದರ.. ಟ್ವಿಟರ್​​ನಲ್ಲಿ ಹರಿಯಿತು ಮೀಮ್ ಮಹಾಪೂರ..

Published On - 10:32 am, Mon, 30 November 20

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’