AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ ದರನೆ ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ದರ.. ಮುಂದೇನಾಗುತ್ತೆ?

ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ದರಕ್ಕೆ ವಾಹನ ಸವಾರರು ಫುಲ್ ಟೆನ್ಶನ್ ಆಗಿದ್ದಾರೆ. ಪ್ರಸಕ್ತ ಒಂದು ಲೀಟರ್ ಪೆಟ್ರೋಲ್ ದರ 85.09 ರೂಪಾಯಿ ಹಾಗೂ ಲೀಟರ್ ಡಿಸೇಲ್ ದರ 76.77 ರೂಪಾಯಿ ಇದೆ.

ದರ ದರನೆ ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ದರ.. ಮುಂದೇನಾಗುತ್ತೆ?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Nov 30, 2020 | 10:36 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ತತ್ತರಿಸಿರುವ ಜನರಿಗೆ ಪೆಟ್ರೋಲ್, ಡೀಸೆಲ್ ದರ ಬಿಸಿ ಮುಟ್ಟಿಸಿದಂತಾಗಿದೆ. ನಿರಂತರವಾಗಿ ಇಂಧನ ದರ ಏರಿಕೆಯಾಗುತ್ತಿರುವುದರಿಂದ ವಾಹನ ಸವಾರರು ಫುಲ್ ಟೆನ್ಶನ್ ಆಗಿದ್ದಾರೆ.

ಅಂತಾರಾಷ್ಟ್ರೀಯ ಮಾರ್ಕೆಟ್​ನಲ್ಲಿ ಕಚ್ಚಾ ತೈಲ ದರ ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಪೈಸೆ ಲೆಕ್ಕದಲ್ಲಿ ಪೆಟ್ರೋಲ್ ಏರಿಕೆ ಆಗ್ತಿದೆ. ದೇಶದಲ್ಲಿ ಇಂಧನ ಕಂಪನಿಗಳು ಪ್ರತಿದಿನ ದರ ಹೆಚ್ಚಿಸ್ತಾ ಇವೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಕಳೆದ ಒಂದು ವಾರದಿಂದ ಇಂಧನ ದರ ಹೆಚ್ಚಿಸಿವೆ.

ಒಂದು ವಾರದಲ್ಲಿ ಒಂದು ಲೀಟರ್ ಪೆಟ್ರೋಲ್ ದರ 1.11ರಷ್ಟು ಏರಿಕೆಯಾಗಿದೆ. ಹಾಗೂ ಡೀಸೆಲ್ ದರ 1.77 ಪೈಸೆ ಏರಿಕೆಯಾಗಿದೆ. ಪ್ರಸಕ್ತ ಒಂದು ಲೀಟರ್ ಪೆಟ್ರೋಲ್ ದರ 85.09 ರೂಪಾಯಿ ಹಾಗೂ ಲೀಟರ್ ಡಿಸೇಲ್ ದರ 76.77 ರೂಪಾಯಿ ಇದೆ.

ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಆದ್ರೆ ಮಾತ್ರ ಪೆಟ್ರೋಲ್ ಡಿಸೇಲ್ ಬೆಲೆಯೂ ಇಳಿಕೆ ಆಗುತ್ತೆ. ಇಲ್ಲ ಅಂದ್ರೆ ಚಿನ್ನದ ರೀತಿಯಲ್ಲಿ ಇಂಧನ ದರವೂ ಏರಿಕೆ ಆಗುತ್ತೆ ಎಂದು ಪೆಟ್ರೋಲ್, ಡಿಸೇಲ್ ಅಸೋಸಿಯೇಷನ್ ಅಧ್ಯಕ್ಷ ಬಾಲಾಜಿ ಟಿವಿ9 ಗೆ ತಿಳಿಸಿದ್ದಾರೆ.

ಇದನ್ನೂ ಓದಿ:  ಹೊಸಕೋಟೆ ಪೆಟ್ರೋಲ್ ಬಂಕ್‌ನಲ್ಲಿ ವಂಚನೆ ಆರೋಪ, ಗ್ರಾಹಕರಿಂದ ಮುತ್ತಿಗೆ

48 ದಿನಗಳ ನಂತರ ಹೆಚ್ಚಳವಾಯ್ತು ಪೆಟ್ರೋಲ್ ದರ.. ಟ್ವಿಟರ್​​ನಲ್ಲಿ ಹರಿಯಿತು ಮೀಮ್ ಮಹಾಪೂರ..

Published On - 10:32 am, Mon, 30 November 20

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ