AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!

Liquor ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
KUSHAL V
|

Updated on:Feb 15, 2021 | 11:45 PM

Share

ಚಿಕ್ಕಬಳ್ಳಾಪುರ: ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು. ಈ ವೇಳೆ, ವಾಹನ ಪಲ್ಟಿಯಾಗಿ ಮದ್ಯದ ಬಾಟಲಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದವು.

ಈ ನಡುವೆ, ಹಲವು ಬಾಟಲಿಗಳು ಒಡೆದು ರಸ್ತೆಯಲ್ಲಿ ಮದ್ಯದ ಹೊಳೆಯೇ ಹರಿಯಿತು. ಇನ್ನು, ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳಿಗೂ ಮುಂಚೆ ಸ್ಪಾಟ್​ಗೆ ಬಂದ ಮದ್ಯಪ್ರಿಯರು ಅವಘಡದಲ್ಲಿ ಒಡೆಯದೇ ಬಿದ್ದಿದ್ದ ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿಕೊಂಡರು. ಈ ಮಧ್ಯೆ, ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಇದನ್ನೂ ಓದಿ:Mishaps ಕರ್ನಾಟಕಕ್ಕೆ ಇಂದು ಕರಾಳ ಸೋಮವಾರ: ರಾಜ್ಯದ 4 ಜಿಲ್ಲೆಗಳಲ್ಲಿ ಅವಘಡ, ಅಪಘಾತ, ದುರಂತ..

Published On - 11:09 pm, Mon, 15 February 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!