AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!

Liquor ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
KUSHAL V
|

Updated on:Feb 15, 2021 | 11:45 PM

Share

ಚಿಕ್ಕಬಳ್ಳಾಪುರ: ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು. ಈ ವೇಳೆ, ವಾಹನ ಪಲ್ಟಿಯಾಗಿ ಮದ್ಯದ ಬಾಟಲಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದವು.

ಈ ನಡುವೆ, ಹಲವು ಬಾಟಲಿಗಳು ಒಡೆದು ರಸ್ತೆಯಲ್ಲಿ ಮದ್ಯದ ಹೊಳೆಯೇ ಹರಿಯಿತು. ಇನ್ನು, ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳಿಗೂ ಮುಂಚೆ ಸ್ಪಾಟ್​ಗೆ ಬಂದ ಮದ್ಯಪ್ರಿಯರು ಅವಘಡದಲ್ಲಿ ಒಡೆಯದೇ ಬಿದ್ದಿದ್ದ ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿಕೊಂಡರು. ಈ ಮಧ್ಯೆ, ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಇದನ್ನೂ ಓದಿ:Mishaps ಕರ್ನಾಟಕಕ್ಕೆ ಇಂದು ಕರಾಳ ಸೋಮವಾರ: ರಾಜ್ಯದ 4 ಜಿಲ್ಲೆಗಳಲ್ಲಿ ಅವಘಡ, ಅಪಘಾತ, ದುರಂತ..

Published On - 11:09 pm, Mon, 15 February 21

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ