AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!

Liquor ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
KUSHAL V
|

Updated on:Feb 15, 2021 | 11:45 PM

Share

ಚಿಕ್ಕಬಳ್ಳಾಪುರ: ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು. ಈ ವೇಳೆ, ವಾಹನ ಪಲ್ಟಿಯಾಗಿ ಮದ್ಯದ ಬಾಟಲಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದವು.

ಈ ನಡುವೆ, ಹಲವು ಬಾಟಲಿಗಳು ಒಡೆದು ರಸ್ತೆಯಲ್ಲಿ ಮದ್ಯದ ಹೊಳೆಯೇ ಹರಿಯಿತು. ಇನ್ನು, ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳಿಗೂ ಮುಂಚೆ ಸ್ಪಾಟ್​ಗೆ ಬಂದ ಮದ್ಯಪ್ರಿಯರು ಅವಘಡದಲ್ಲಿ ಒಡೆಯದೇ ಬಿದ್ದಿದ್ದ ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿಕೊಂಡರು. ಈ ಮಧ್ಯೆ, ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಇದನ್ನೂ ಓದಿ:Mishaps ಕರ್ನಾಟಕಕ್ಕೆ ಇಂದು ಕರಾಳ ಸೋಮವಾರ: ರಾಜ್ಯದ 4 ಜಿಲ್ಲೆಗಳಲ್ಲಿ ಅವಘಡ, ಅಪಘಾತ, ದುರಂತ..

Published On - 11:09 pm, Mon, 15 February 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?