AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!

Liquor ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
KUSHAL V
|

Updated on:Feb 15, 2021 | 11:45 PM

Share

ಚಿಕ್ಕಬಳ್ಳಾಪುರ: ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು. ಈ ವೇಳೆ, ವಾಹನ ಪಲ್ಟಿಯಾಗಿ ಮದ್ಯದ ಬಾಟಲಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದವು.

ಈ ನಡುವೆ, ಹಲವು ಬಾಟಲಿಗಳು ಒಡೆದು ರಸ್ತೆಯಲ್ಲಿ ಮದ್ಯದ ಹೊಳೆಯೇ ಹರಿಯಿತು. ಇನ್ನು, ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳಿಗೂ ಮುಂಚೆ ಸ್ಪಾಟ್​ಗೆ ಬಂದ ಮದ್ಯಪ್ರಿಯರು ಅವಘಡದಲ್ಲಿ ಒಡೆಯದೇ ಬಿದ್ದಿದ್ದ ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿಕೊಂಡರು. ಈ ಮಧ್ಯೆ, ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಇದನ್ನೂ ಓದಿ:Mishaps ಕರ್ನಾಟಕಕ್ಕೆ ಇಂದು ಕರಾಳ ಸೋಮವಾರ: ರಾಜ್ಯದ 4 ಜಿಲ್ಲೆಗಳಲ್ಲಿ ಅವಘಡ, ಅಪಘಾತ, ದುರಂತ..

Published On - 11:09 pm, Mon, 15 February 21

100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ