AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಾಶರಾಗಬೇಡಿ.. ಪಬ್‌ -ಬಾರ್‌ಗಳಿಗೆ ಮಧ್ಯರಾತ್ರಿ 1ರವರೆಗೆ ಅವಕಾಶವಿದೆ! ಆದ್ರೆ ಕಂಡೀಶನ್ಸ್ ಅಪ್ಲೈ..

ಬೆಂಗಳೂರು: ಕೊರೊನಾ.. ರೂಪಾಂತರ ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದ್ದು ಅದರ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇದರ ಜೊತೆಗೆ ಪಾರ್ಟಿ ಪ್ರಿಯರಿಗೆ ಒಂದು ಸಂತೋಷದ ವಿಷಯ ಇದೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಇದ್ದು ಪಬ್‌ ಮತ್ತು ಬಾರ್‌ಗಳಿಗೆ ಮಧ್ಯರಾತ್ರಿ 1ರವರೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಟಿವಿ9ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಸಿಕ್ಕಿದೆ. ಇನ್ನು ಹೊಸ ವರ್ಷ ಹಿನ್ನೆಲೆ ರಸ್ತೆಗಳಲ್ಲಿ ಸಂಭ್ರಮಾಚರಣೆ ಮತ್ತು […]

ನಿರಾಶರಾಗಬೇಡಿ.. ಪಬ್‌ -ಬಾರ್‌ಗಳಿಗೆ ಮಧ್ಯರಾತ್ರಿ 1ರವರೆಗೆ ಅವಕಾಶವಿದೆ! ಆದ್ರೆ ಕಂಡೀಶನ್ಸ್ ಅಪ್ಲೈ..
ಆಯೇಷಾ ಬಾನು
| Edited By: |

Updated on:Dec 31, 2020 | 10:02 AM

Share

ಬೆಂಗಳೂರು: ಕೊರೊನಾ.. ರೂಪಾಂತರ ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದ್ದು ಅದರ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇದರ ಜೊತೆಗೆ ಪಾರ್ಟಿ ಪ್ರಿಯರಿಗೆ ಒಂದು ಸಂತೋಷದ ವಿಷಯ ಇದೆ. ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಇದ್ದು ಪಬ್‌ ಮತ್ತು ಬಾರ್‌ಗಳಿಗೆ ಮಧ್ಯರಾತ್ರಿ 1ರವರೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಟಿವಿ9ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಸಿಕ್ಕಿದೆ.

ಇನ್ನು ಹೊಸ ವರ್ಷ ಹಿನ್ನೆಲೆ ರಸ್ತೆಗಳಲ್ಲಿ ಸಂಭ್ರಮಾಚರಣೆ ಮತ್ತು ಮೆರವಣಿಗೆ ನಿಷೇಧ ಹೇರಲಾಗಿದೆ. ರಾತ್ರಿ 11.45ರಿಂದ 12.30ರವರೆಗೆ ಹೋಟೆಲ್‌, ಬಾರ್‌ಗಳಿಂದ ಯಾರೂ ಹೊರಬಾರದಂತೆ ಎಲ್ಲಾ ಬಾಗಿಲು ಕ್ಲೋಸ್ ಮಾಡಿಸಲಾಗುತ್ತೆ.

ಮದ್ಯ ಮಾರಾಟಕ್ಕೆ ಅಬಕಾರಿ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದ್ದು ಎಂಆರ್‌ಪಿ ಔಟ್‌ಲೆಟ್‌ಗಳು 10.30ಕ್ಕೆ ಬಂದ್ ಮಾಡಬೇಕು. ಉಳಿದ ಎಲ್ಲ ಮದ್ಯ ಮಾರಾಟಗಾರರು 11ಕ್ಕೆ ಮುಚ್ಚಬೇಕು. ಮದ್ಯ ಖರೀದಿಸಿರುವವರು ರಾತ್ರಿ 1ರವರೆಗೆ ಸೇವನೆಗೆ ಅವಕಾಶ. ಹಾಗೂ ರಾತ್ರಿ 11 ಗಂಟೆಯ ಬಳಿಕ ಮದ್ಯ ಮಾರಾಟ ಮಾಡುವಂತಿಲ್ಲ.

ನ್ಯೂ ಇಯರ್ ಸೆಲಬ್ರೇಷನ್: ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ.. ನಾಳೆ ಬೆಳಗ್ಗೆ 6 ಗಂಟೆವರೆಗೂ ಮಿಸುಕಾಡೋಂಗಿಲ್ಲ

Published On - 10:01 am, Thu, 31 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!