AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar last rites: ಪುನೀತ್​ ರಾಜ್​ ಕುಮಾರ್ ಅಂತ್ಯಕ್ರಿಯೆ ಭಾನುವಾರ ಫಾರ್ಮ್​ ಹೌಸ್​ನಲ್ಲಿ ನಡೆಯುವ ಸಾಧ್ಯತೆ

ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಗ್ರಾಮದ ಬಳಿ ಒಟ್ಟು 13 ಎಕರೆ 8 ಗುಂಟೆ ಜಮೀನಿನಲ್ಲಿ ಪುನೀತ್ ಫಾರ್ಮ್ ಹೌಸ್ ಇದೆ. 1973 ರಲ್ಲಿ ಡಾ. ರಾಜಕುಮಾರ್ ಈ ಜಮೀನನ್ನು ಖರೀಸಿದ್ದರು. ಇದೇ ಪುನೀತ್ ಫಾರ್ಮ್ ​ಹೌಸ್​ನಲ್ಲಿ ಭಾನುವಾರ ಪುನೀತ್​ ರಾಜ್​ಉಮಾರ್​ ಅವರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

Puneeth Rajkumar last rites: ಪುನೀತ್​ ರಾಜ್​ ಕುಮಾರ್ ಅಂತ್ಯಕ್ರಿಯೆ ಭಾನುವಾರ ಫಾರ್ಮ್​ ಹೌಸ್​ನಲ್ಲಿ ನಡೆಯುವ ಸಾಧ್ಯತೆ
ಪುನೀತ್​ ರಾಜ್​ ಕುಮಾರ್
TV9 Web
| Edited By: |

Updated on:Oct 29, 2021 | 6:41 PM

Share

ಬೆಂಗಳೂರು: ಯಾರೂ ಕನಸುಮನಸಿನಲೂ ಊಹಿಸದ ರೀತಿಯಲಿ ಇಂದು ಬೆಳಗ್ಗೆ ವಿಧಿವಶರಾದ ಯುವ ನಟ ಪುನೀತ್​ ರಾಜ್​ ಕುಮಾರ್ (46) ಅವರ ಅಂತ್ಯಕ್ರಿಯೆ ಭಾನುವಾರ ನಡೆಯುವ ಸಾಧ್ಯತೆಗಳಿವೆ. ಪುನೀತ್​ ಅವರ ದೊಡ್ಡ ಮಗಳು ಅಮೆರಿಕಾದಿಂದ ಬರಬೇಕಾಗಿದೆ. ಈ ಮಧ್ಯೆ, ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್​ಹೌಸ್​ನಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪುನೀತ್ ಫಾರ್ಮ್​​ಹೌಸ್​ಗೆ ಸರ್ಕಾರ ಉನ್ನತ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ದೊಡ್ಮನೆ ಕುಟುಂಬ ಪುನೀತ್​ ರಾಜ್​ ಕುಮಾರ್ ಅವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕು ಎಂಬುದರ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ರಾಮನಗರ ಎಸ್ ಪಿ ಗಿರೀಶ್, ಜಿಲ್ಲಾಧಿಕಾರಿ‌ ಡಾ. ರಾಕೇಶ್ ಕುಮಾರ್ ಹಾಗೂ ಇತರೆ ಹಿರಿಯ ಅಧಿಕಾರಿಗಳು ಪುನೀತ್ ಫಾರ್ಮ್ ಹೌಸ್ ಗೆ ಭೇಟಿ ನೀಡಿ, ಅಪ್ಪು ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಹಿನ್ನೆಲೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಗ್ರಾಮದ ಬಳಿ ಒಟ್ಟು 13 ಎಕರೆ 8 ಗುಂಟೆ ಜಮೀನಿನಲ್ಲಿ ಪುನೀತ್ ಫಾರ್ಮ್ ಹೌಸ್ ಇದೆ. 1973 ರಲ್ಲಿ ಡಾ. ರಾಜಕುಮಾರ್ ಈ ಜಮೀನನ್ನು ಖರೀಸಿದ್ದರು. ರಾಜಕುಮಾರ್ ನಿಧನದ ನಂತರ ಪಾರ್ವತಮ್ಮ ಅವರಿಗೆ ಜಮೀನಿನ ಪೌತಿ ಖಾತೆ ಆಗಿತ್ತು. ಆನಂತರ ಎರಡು ವರ್ಷದ ಕೆಳಗೆ ಕುಟುಂಬದ ಐದು ಜನರಿಗೆ ಆ ಜಮೀನು ಭಾಗವಾಗಿತ್ತು. ಪುನೀತ್ ಅವರ ಹೆಸರಿಗೆ ಎರಡು ಎಕರೆ ಜಮೀನು ಇದೆ. ಪುನೀತ್ ಅಲ್ಲಿ ಎರಡು ಎಕರೆ ಜಾಗದಲ್ಲಿ ಡಾ.ರಾಜಕುಮಾರ್ ಶಾಲೆ ಆರಂಭಿಸಬೇಕೆಂಬ ಕನಸು ಕಂಡಿದ್ದರು. ಪುನೀತ್ ಆಗಾಗ ಫಾರ್ಮ್ ಗೆ ಬಂದು ಹೋಗುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

Also Read: Puneeth Rajkumar Death: ಯುವ ನಟ ಪುನೀತ್​ ರಾಜ್​ ಕುಮಾರ್ ಅಕಾಲಿಕ ನಿಧನ -ಎರಡು ದಿನ ಜಿಮ್ ಸೆಂಟರ್​​ಗಳು ಬಂದ್

Puneeth Rajkumar Death Live: ನಟ ಪುನೀತ್ ರಾಜಕುಮಾರ್ ಇನ್ನಿಲ್ಲ

Puneeth Rajkumar: ಪುನೀತ್‌ ರಾಜಕುಮಾರ್‌ ಅಣ್ಣನ ರೀತಿ ಇದ್ರು: ನಿಖಿಲ್‌ ಕುಮಾರಸ್ವಾಮಿ|Tv9Kannada

(puneeth rajkumar death last rites to be performed at puneeth farm house near ramnagar)

Published On - 4:22 pm, Fri, 29 October 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!