AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಮಾರ್ಚ್​​ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ: ಇಸ್ರೋ ಜತೆ ಸತತ ಸಂಪರ್ಕದಲ್ಲಿರಲು ಸಚಿವರಿಂದ ಸೂಚನೆ

ಕರ್ನಾಟಕ ವಿಜ್ಞಾನ, ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದೊಂದಿಗೆ ಭಾರತೀಯ ಉಪಗ್ರಹ ಸಂಶೋಧನಾ ಸಂಸ್ಥೆ ಮತ್ತು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್‌ ಅಸೋಸಿಯೇಷನ್ ನಿಂದ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈಗಾಗಲೇ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ಯೂಬ್‌ಸ್ಯಾಟ್‌ ಸಬ್‌ಸಿಸ್ಟಮ್ಸ್‌ ವಿಷಯದಲ್ಲಿ ತರಬೇತಿ ನೀಡಲಾಗಿದೆ.

2024ರ ಮಾರ್ಚ್​​ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ: ಇಸ್ರೋ ಜತೆ ಸತತ ಸಂಪರ್ಕದಲ್ಲಿರಲು ಸಚಿವರಿಂದ ಸೂಚನೆ
2024ರ ಮಾರ್ಚ್​​ನಲ್ಲಿ ಪುನೀತ್‌ ಉಪಗ್ರಹ ಉಡಾವಣೆ ಸಾಧ್ಯತೆ
ಕಿರಣ್​ ಹನಿಯಡ್ಕ
| Edited By: |

Updated on: Oct 26, 2023 | 5:46 PM

Share

ಬೆಂಗಳೂರು, ಅಕ್ಟೋಬರ್ 26: ದಿವಂಗತ ನಟ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿರುವ ಉಪಗ್ರಹವನ್ನು (Puneeth satellite) 2024ರ ಮಾರ್ಚ್​​ನಲ್ಲಿ ಉಡಾವಣೆ ಮಾಡುವ ನಿರೀಕ್ಷೆ ಇದೆ. ರಾಜ್ಯದ ಸರ್ಕಾರಿ ಶಾಲಾ ಮಕ್ಕಳು ನಿರ್ಮಿಸಿರುವ ಪುನೀತ್‌ ಉಪಗ್ರಹ ಉಡಾವಣೆಗೆ ಮಾರ್ಚ್‌ 2024 ರ ತಿಂಗಳಲ್ಲಿ ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಇಸ್ರೋ ಅವಕಾಶ ನೀಡುವ ಸಾಧ್ಯತೆ ಇದ್ದು, ಇಸ್ರೋ ಜೊತೆ ಸತತ ಸಂಪರ್ಕದಲ್ಲಿರುವಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ಎಸ್‌ ಭೋಸರಾಜು (NS Boseraju) ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ ಪುನೀತ್‌ ಉಪಗ್ರಹ ಯೋಜನೆಯ ಪ್ರಗತಿ ಕುರಿತು ನಡೆದ ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದ್ದಾರೆ. ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್‌ ಅಸೋಸಿಯೇಷನ್ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ.

ಇದನ್ನೂ ಓದಿ: ದೇಶದಲ್ಲಿ ಬಾಹ್ಯಾಕಾಶ ಶಿಕ್ಷಣ ಕ್ರಾಂತಿ: ಮುಂದಿನ ದಶಕದಲ್ಲಿ ಬಾಹ್ಯಾಕಾಶ ಉದ್ಯಮದಲ್ಲಿ ಗಣನೀಯ ಬೆಳವಣಿಗೆ ಸಾಧ್ಯತೆ

ಕರ್ನಾಟಕ ವಿಜ್ಞಾನ, ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದೊಂದಿಗೆ ಭಾರತೀಯ ಉಪಗ್ರಹ ಸಂಶೋಧನಾ ಸಂಸ್ಥೆ ಮತ್ತು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್‌ ಅಸೋಸಿಯೇಷನ್ ನಿಂದ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈಗಾಗಲೇ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕ್ಯೂಬ್‌ಸ್ಯಾಟ್‌ ಸಬ್‌ಸಿಸ್ಟಮ್ಸ್‌ ವಿಷಯದಲ್ಲಿ ತರಬೇತಿ ನೀಡಲಾಗಿದೆ. ಪುನೀತ್‌ ಸ್ಯಾಟಲೈಟ್‌ನ ಮೂಲಕ ಕಳುಹಿಸಲಾಗುವ ಸೆಕಂಡರಿ ಪ್ಲೇಲೋಡ್​​ಗಳನ್ನು ವಿದ್ಯಾರ್ಥಿಗಳು ಅಭಿವೃದ್ಧಿಪಡಿಸುತ್ತಿದ್ದಾರೆ. ಸದ್ಯ ಕ್ಯೂಬ್‌ಸ್ಯಾಟ್‌ ಸಬ್‌ಸಿಸ್ಟಮ್ಸ್‌ ನ ಪ್ರೊಟೋಟೈಪ್‌ ಇವಾಲ್ಯೂವೇಷನ್‌ ಬೋರ್ಡ್ಸ್‌ಗಳ ವ್ಯಾಲಿಡೇಷನ್‌ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಐಟಿಸಿಎ ತಂಡದಿಂದ ಮಾರ್ಚ್‌ 2024 ರಲ್ಲಿ ಪುನೀತ್‌ ಸ್ಯಾಟ್‌ ಉಡಾವಣೆ ಸಾಧ್ಯ ಎನ್ನುವ ಮಾಹಿತಿ ದೊರೆತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು