AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!

1 ಆರ್‌ಟಿಇ ಸೀಟ್‌ಗೆ ಸರ್ಕಾರ 16 ಸಾವಿರ ರೂ. ನೀಡುತ್ತೆ. ಆದರೆ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ಖಾಸಗಿ ಶಾಲೆಗಳು ಕೋಟ್ಯಂತರ ರೂ. ವಂಚನೆ ಮಾಡಿವೆ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಬೆಂಗಳೂರು, ತುಮಕೂರು, ಮೈಸೂರು ಭಾಗದ ಶಾಲೆಗಳು ಬಿಇಒಗಳ ಮೂಲಕ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ವಂಚನೆ ಮಾಡಿವೆ.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!
ಆಯೇಷಾ ಬಾನು
| Edited By: |

Updated on: Dec 28, 2020 | 10:11 AM

Share

ಬೆಂಗಳೂರು: RTE ದುರ್ಬಳಕೆ ಮಾಡಿಕೊಂಡು ಕೆಲ ಖಾಸಗಿ ಶಾಲೆಗಳು ರಾಜ್ಯ ಸರ್ಕಾರಕ್ಕೆ ದೋಖಾ ಮಾಡಿವೆ ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ಖಾಸಗಿ ಶಾಲೆಗಳು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿವೆ. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌ ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ RTE ಹಗರಣದ ಮಾಹಿತಿ ನೀಡಿದ್ದಾರೆ.

1 ಆರ್‌ಟಿಇ ಸೀಟ್‌ಗೆ ಸರ್ಕಾರ 16 ಸಾವಿರ ರೂ. ನೀಡುತ್ತೆ. ಆದರೆ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ಖಾಸಗಿ ಶಾಲೆಗಳು ಕೋಟ್ಯಂತರ ರೂ. ವಂಚನೆ ಮಾಡಿವೆ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಬೆಂಗಳೂರು, ತುಮಕೂರು, ಮೈಸೂರು ಭಾಗದ ಶಾಲೆಗಳು ಬಿಇಒಗಳ ಮೂಲಕ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ವಂಚನೆ ಮಾಡಿವೆ.

ಇನ್ನು RTE ಸುಳ್ಳು ದಾಖಲೆ ನೀಡಲು ಬಿಇಒ ಹಾಗೂ ಕ್ಯಾಮ್ಸ್‌ ಶಾಲಾ ಒಕ್ಕೂಟ ಕೂಡ ಸಾಥ್ ನೀಡಿದೆಯಂತೆ. ಈ ಎಲ್ಲದರ ಬಗ್ಗೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌ ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಎಳೆ ಎಳೆಯಾಗಿ ಸ್ಫೋಟಕ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಆದರೆ ಮುಂದೆ ಖಾಸಗಿ ಶಾಲೆಗಳ ಮೇಲೆ ಸರ್ಕಾರ ಕ್ರಮ‌ ಕೈಗೊಳ್ಳುತ್ತಾ? ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಾ? ಇಷ್ಟೆಲ್ಲಾ ಹಗರಣ ನಡೆದರೂ ಸಚಿವರ ಗಮನಕ್ಕೆ ಬಂದಿಲ್ವ? ಎಂಬ ಹಲವು ಅನುಮಾನಗಳು ಮೂಡಿದ್ದು ಸರ್ಕಾರದ ಮುಂದಿನ ಹೆಜ್ಜೆ ಏನೂ ಎಂಬ ಕುತೂಹಲ ಹೆಚ್ಚಾಗಿದೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ