AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!

1 ಆರ್‌ಟಿಇ ಸೀಟ್‌ಗೆ ಸರ್ಕಾರ 16 ಸಾವಿರ ರೂ. ನೀಡುತ್ತೆ. ಆದರೆ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ಖಾಸಗಿ ಶಾಲೆಗಳು ಕೋಟ್ಯಂತರ ರೂ. ವಂಚನೆ ಮಾಡಿವೆ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಬೆಂಗಳೂರು, ತುಮಕೂರು, ಮೈಸೂರು ಭಾಗದ ಶಾಲೆಗಳು ಬಿಇಒಗಳ ಮೂಲಕ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ವಂಚನೆ ಮಾಡಿವೆ.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!
ಆಯೇಷಾ ಬಾನು
| Edited By: |

Updated on: Dec 28, 2020 | 10:11 AM

Share

ಬೆಂಗಳೂರು: RTE ದುರ್ಬಳಕೆ ಮಾಡಿಕೊಂಡು ಕೆಲ ಖಾಸಗಿ ಶಾಲೆಗಳು ರಾಜ್ಯ ಸರ್ಕಾರಕ್ಕೆ ದೋಖಾ ಮಾಡಿವೆ ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ಖಾಸಗಿ ಶಾಲೆಗಳು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿವೆ. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌ ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ RTE ಹಗರಣದ ಮಾಹಿತಿ ನೀಡಿದ್ದಾರೆ.

1 ಆರ್‌ಟಿಇ ಸೀಟ್‌ಗೆ ಸರ್ಕಾರ 16 ಸಾವಿರ ರೂ. ನೀಡುತ್ತೆ. ಆದರೆ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ಖಾಸಗಿ ಶಾಲೆಗಳು ಕೋಟ್ಯಂತರ ರೂ. ವಂಚನೆ ಮಾಡಿವೆ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಬೆಂಗಳೂರು, ತುಮಕೂರು, ಮೈಸೂರು ಭಾಗದ ಶಾಲೆಗಳು ಬಿಇಒಗಳ ಮೂಲಕ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ವಂಚನೆ ಮಾಡಿವೆ.

ಇನ್ನು RTE ಸುಳ್ಳು ದಾಖಲೆ ನೀಡಲು ಬಿಇಒ ಹಾಗೂ ಕ್ಯಾಮ್ಸ್‌ ಶಾಲಾ ಒಕ್ಕೂಟ ಕೂಡ ಸಾಥ್ ನೀಡಿದೆಯಂತೆ. ಈ ಎಲ್ಲದರ ಬಗ್ಗೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌ ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಎಳೆ ಎಳೆಯಾಗಿ ಸ್ಫೋಟಕ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಆದರೆ ಮುಂದೆ ಖಾಸಗಿ ಶಾಲೆಗಳ ಮೇಲೆ ಸರ್ಕಾರ ಕ್ರಮ‌ ಕೈಗೊಳ್ಳುತ್ತಾ? ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಾ? ಇಷ್ಟೆಲ್ಲಾ ಹಗರಣ ನಡೆದರೂ ಸಚಿವರ ಗಮನಕ್ಕೆ ಬಂದಿಲ್ವ? ಎಂಬ ಹಲವು ಅನುಮಾನಗಳು ಮೂಡಿದ್ದು ಸರ್ಕಾರದ ಮುಂದಿನ ಹೆಜ್ಜೆ ಏನೂ ಎಂಬ ಕುತೂಹಲ ಹೆಚ್ಚಾಗಿದೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?