AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!

1 ಆರ್‌ಟಿಇ ಸೀಟ್‌ಗೆ ಸರ್ಕಾರ 16 ಸಾವಿರ ರೂ. ನೀಡುತ್ತೆ. ಆದರೆ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ಖಾಸಗಿ ಶಾಲೆಗಳು ಕೋಟ್ಯಂತರ ರೂ. ವಂಚನೆ ಮಾಡಿವೆ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಬೆಂಗಳೂರು, ತುಮಕೂರು, ಮೈಸೂರು ಭಾಗದ ಶಾಲೆಗಳು ಬಿಇಒಗಳ ಮೂಲಕ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ವಂಚನೆ ಮಾಡಿವೆ.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!
ಆಯೇಷಾ ಬಾನು
| Edited By: |

Updated on: Dec 28, 2020 | 10:11 AM

Share

ಬೆಂಗಳೂರು: RTE ದುರ್ಬಳಕೆ ಮಾಡಿಕೊಂಡು ಕೆಲ ಖಾಸಗಿ ಶಾಲೆಗಳು ರಾಜ್ಯ ಸರ್ಕಾರಕ್ಕೆ ದೋಖಾ ಮಾಡಿವೆ ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ಖಾಸಗಿ ಶಾಲೆಗಳು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿವೆ. ಈ ಬಗ್ಗೆ ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌ ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ RTE ಹಗರಣದ ಮಾಹಿತಿ ನೀಡಿದ್ದಾರೆ.

1 ಆರ್‌ಟಿಇ ಸೀಟ್‌ಗೆ ಸರ್ಕಾರ 16 ಸಾವಿರ ರೂ. ನೀಡುತ್ತೆ. ಆದರೆ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ಖಾಸಗಿ ಶಾಲೆಗಳು ಕೋಟ್ಯಂತರ ರೂ. ವಂಚನೆ ಮಾಡಿವೆ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ, ಬೆಂಗಳೂರು, ತುಮಕೂರು, ಮೈಸೂರು ಭಾಗದ ಶಾಲೆಗಳು ಬಿಇಒಗಳ ಮೂಲಕ ಸರ್ಕಾರಕ್ಕೆ ಸುಳ್ಳು ಲೆಕ್ಕ ನೀಡಿ ವಂಚನೆ ಮಾಡಿವೆ.

ಇನ್ನು RTE ಸುಳ್ಳು ದಾಖಲೆ ನೀಡಲು ಬಿಇಒ ಹಾಗೂ ಕ್ಯಾಮ್ಸ್‌ ಶಾಲಾ ಒಕ್ಕೂಟ ಕೂಡ ಸಾಥ್ ನೀಡಿದೆಯಂತೆ. ಈ ಎಲ್ಲದರ ಬಗ್ಗೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌ ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಎಳೆ ಎಳೆಯಾಗಿ ಸ್ಫೋಟಕ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಆದರೆ ಮುಂದೆ ಖಾಸಗಿ ಶಾಲೆಗಳ ಮೇಲೆ ಸರ್ಕಾರ ಕ್ರಮ‌ ಕೈಗೊಳ್ಳುತ್ತಾ? ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಾ? ಇಷ್ಟೆಲ್ಲಾ ಹಗರಣ ನಡೆದರೂ ಸಚಿವರ ಗಮನಕ್ಕೆ ಬಂದಿಲ್ವ? ಎಂಬ ಹಲವು ಅನುಮಾನಗಳು ಮೂಡಿದ್ದು ಸರ್ಕಾರದ ಮುಂದಿನ ಹೆಜ್ಜೆ ಏನೂ ಎಂಬ ಕುತೂಹಲ ಹೆಚ್ಚಾಗಿದೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?