AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ದಿನ ಅಲ್ಲ, 7 ದಿನ.. ವಿದೇಶದಿಂದ ಬರುವವರ ಕ್ವಾರಂಟೈನ್ ಅವಧಿ ಕಡಿತ

ಬೆಂಗಳೂರು: ವಿದೇಶದಿಂದ ಬಂದವರಿಗೆ ತಮ್ಮ ಮನೆಗಳಿಗೆ ಹೋಗಲು ಬಿಡದೆ ಹೋಟೆಲ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಆದರೆ ಅನೇಕ ವಿದೇಶಿಗಳು ಈ ವ್ಯವಸ್ಥೆಗೆ ಒಪ್ಪುತಿಲ್ಲ. ಕ್ವಾರಂಟೈನ್​ಗೆ ಹೋಗಲು ಆಸ್ತಿ ತೋರಿಸುತ್ತಿಲ್ಲ. ಅನೇಕ ಕಡೆ ಈ ಬಗ್ಗೆ ವಿದೇಶಿಗಳು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿಗಳಾಗಿವೆ. ಈ ಬೆನ್ನಲ್ಲೆ ವಿದೇಶದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು ಕಡಿತ ಮಾಡಲಾಗಿದೆ. 14 ದಿನಗಳ ಬದಲಿಗೆ 7 ದಿನ ಮಾತ್ರ ಸಾಂಸ್ಥಿಕ ಕ್ವಾರಂಟೈನ್​ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. 7ದಿನ ಸಾಂಸ್ಥಿಕ […]

14 ದಿನ ಅಲ್ಲ, 7 ದಿನ.. ವಿದೇಶದಿಂದ ಬರುವವರ ಕ್ವಾರಂಟೈನ್ ಅವಧಿ ಕಡಿತ
ಆಯೇಷಾ ಬಾನು
|

Updated on:May 27, 2020 | 1:53 PM

Share

ಬೆಂಗಳೂರು: ವಿದೇಶದಿಂದ ಬಂದವರಿಗೆ ತಮ್ಮ ಮನೆಗಳಿಗೆ ಹೋಗಲು ಬಿಡದೆ ಹೋಟೆಲ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಆದರೆ ಅನೇಕ ವಿದೇಶಿಗಳು ಈ ವ್ಯವಸ್ಥೆಗೆ ಒಪ್ಪುತಿಲ್ಲ. ಕ್ವಾರಂಟೈನ್​ಗೆ ಹೋಗಲು ಆಸ್ತಿ ತೋರಿಸುತ್ತಿಲ್ಲ. ಅನೇಕ ಕಡೆ ಈ ಬಗ್ಗೆ ವಿದೇಶಿಗಳು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿಗಳಾಗಿವೆ.

ಈ ಬೆನ್ನಲ್ಲೆ ವಿದೇಶದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು ಕಡಿತ ಮಾಡಲಾಗಿದೆ. 14 ದಿನಗಳ ಬದಲಿಗೆ 7 ದಿನ ಮಾತ್ರ ಸಾಂಸ್ಥಿಕ ಕ್ವಾರಂಟೈನ್​ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.

7ದಿನ ಸಾಂಸ್ಥಿಕ ಕ್ವಾರಂಟೈನ್​ ಬಳಿಕ ಉಳಿದ 7ದಿನ ಹೋಂ ಕ್ವಾರಂಟೈನ್​ನಲ್ಲಿರ ಬೇಕು. ಹೋಟೆಲ್​ನಲ್ಲಿ 7 ದಿನ ಕ್ವಾರಂಟೈನ್ ಪೂರೈಸಿದ ಬಳಿಕ ಸೂಕ್ತ ಮಾರ್ಗದರ್ಶನ ಪಡೆದು ವೈದ್ಯರ ಸಲಹೆಯೊಂದಿಗೆ ಹೋಂ ಕ್ವಾರಂಟೈನ್​ಗೆ ಅವಕಾಶ ನೀಡಲಾಗಿದೆ. 14 ದಿನಗಳ ಹೋಟೆಲ್​ ಕ್ವಾರಂಟೈನ್​ಗಾಗಿ ಮುಂಗಡವಾಗಿ ಪಾವತಿಸಿದ ಹಣ ವಾಪಾಸ್ ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ.

Published On - 7:35 am, Wed, 27 May 20

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!