AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ದಿನ ಅಲ್ಲ, 7 ದಿನ.. ವಿದೇಶದಿಂದ ಬರುವವರ ಕ್ವಾರಂಟೈನ್ ಅವಧಿ ಕಡಿತ

ಬೆಂಗಳೂರು: ವಿದೇಶದಿಂದ ಬಂದವರಿಗೆ ತಮ್ಮ ಮನೆಗಳಿಗೆ ಹೋಗಲು ಬಿಡದೆ ಹೋಟೆಲ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಆದರೆ ಅನೇಕ ವಿದೇಶಿಗಳು ಈ ವ್ಯವಸ್ಥೆಗೆ ಒಪ್ಪುತಿಲ್ಲ. ಕ್ವಾರಂಟೈನ್​ಗೆ ಹೋಗಲು ಆಸ್ತಿ ತೋರಿಸುತ್ತಿಲ್ಲ. ಅನೇಕ ಕಡೆ ಈ ಬಗ್ಗೆ ವಿದೇಶಿಗಳು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿಗಳಾಗಿವೆ. ಈ ಬೆನ್ನಲ್ಲೆ ವಿದೇಶದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು ಕಡಿತ ಮಾಡಲಾಗಿದೆ. 14 ದಿನಗಳ ಬದಲಿಗೆ 7 ದಿನ ಮಾತ್ರ ಸಾಂಸ್ಥಿಕ ಕ್ವಾರಂಟೈನ್​ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. 7ದಿನ ಸಾಂಸ್ಥಿಕ […]

14 ದಿನ ಅಲ್ಲ, 7 ದಿನ.. ವಿದೇಶದಿಂದ ಬರುವವರ ಕ್ವಾರಂಟೈನ್ ಅವಧಿ ಕಡಿತ
ಆಯೇಷಾ ಬಾನು
|

Updated on:May 27, 2020 | 1:53 PM

Share

ಬೆಂಗಳೂರು: ವಿದೇಶದಿಂದ ಬಂದವರಿಗೆ ತಮ್ಮ ಮನೆಗಳಿಗೆ ಹೋಗಲು ಬಿಡದೆ ಹೋಟೆಲ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಆದರೆ ಅನೇಕ ವಿದೇಶಿಗಳು ಈ ವ್ಯವಸ್ಥೆಗೆ ಒಪ್ಪುತಿಲ್ಲ. ಕ್ವಾರಂಟೈನ್​ಗೆ ಹೋಗಲು ಆಸ್ತಿ ತೋರಿಸುತ್ತಿಲ್ಲ. ಅನೇಕ ಕಡೆ ಈ ಬಗ್ಗೆ ವಿದೇಶಿಗಳು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿಗಳಾಗಿವೆ.

ಈ ಬೆನ್ನಲ್ಲೆ ವಿದೇಶದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು ಕಡಿತ ಮಾಡಲಾಗಿದೆ. 14 ದಿನಗಳ ಬದಲಿಗೆ 7 ದಿನ ಮಾತ್ರ ಸಾಂಸ್ಥಿಕ ಕ್ವಾರಂಟೈನ್​ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.

7ದಿನ ಸಾಂಸ್ಥಿಕ ಕ್ವಾರಂಟೈನ್​ ಬಳಿಕ ಉಳಿದ 7ದಿನ ಹೋಂ ಕ್ವಾರಂಟೈನ್​ನಲ್ಲಿರ ಬೇಕು. ಹೋಟೆಲ್​ನಲ್ಲಿ 7 ದಿನ ಕ್ವಾರಂಟೈನ್ ಪೂರೈಸಿದ ಬಳಿಕ ಸೂಕ್ತ ಮಾರ್ಗದರ್ಶನ ಪಡೆದು ವೈದ್ಯರ ಸಲಹೆಯೊಂದಿಗೆ ಹೋಂ ಕ್ವಾರಂಟೈನ್​ಗೆ ಅವಕಾಶ ನೀಡಲಾಗಿದೆ. 14 ದಿನಗಳ ಹೋಟೆಲ್​ ಕ್ವಾರಂಟೈನ್​ಗಾಗಿ ಮುಂಗಡವಾಗಿ ಪಾವತಿಸಿದ ಹಣ ವಾಪಾಸ್ ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ.

Published On - 7:35 am, Wed, 27 May 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ