AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡದ ಆರೋಪ, ಕಂದಮ್ಮ ಹೊಟ್ಟೆಯಲ್ಲೇ ಸಾವು

ಮಂಗಳೂರು: ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿ ಬಂದಿದೆ. ಮೇ 12ರಂದು ದುಬೈನಿಂದ ದಕ್ಷಿಣ ಕನ್ನಡದ ಮಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು. ಈ ವೇಳೆ ಸ್ವಾಬ್ ಟೆಸ್ಟ್ ಮಾಡಿಸಲಾಗಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ. ನಿನ್ನೆ ಖಾಸಗಿ […]

ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡದ ಆರೋಪ, ಕಂದಮ್ಮ ಹೊಟ್ಟೆಯಲ್ಲೇ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on:May 28, 2020 | 2:49 PM

Share

ಮಂಗಳೂರು: ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿ ಬಂದಿದೆ. ಮೇ 12ರಂದು ದುಬೈನಿಂದ ದಕ್ಷಿಣ ಕನ್ನಡದ ಮಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು.

ಈ ವೇಳೆ ಸ್ವಾಬ್ ಟೆಸ್ಟ್ ಮಾಡಿಸಲಾಗಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ.

ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಹೆರಿಗೆ ಬಳಿಕ 6 ತಿಂಗಳ ಮಗು ಗರ್ಭಿಣಿಯ ಹೊಟ್ಟೆಯಲ್ಲಿ ಮೃತಪಟ್ಟಿರುವುದು ದೃಢವಾಗಿದೆ. ಗರ್ಭಿಣಿ ದೇಹದಲ್ಲಿ ಹೆಚ್ಚಿನ ನೀರು ತುಂಬಿಕೊಂಡ ಕಾರಣ ತೊಂದರೆಯಾಗಿದೆ. ಆರೋಗ್ಯದ ತೊಂದರೆ ಇದೆ ಅಂತಾ ಹೇಳಿದ್ರು ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ವಿರುದ್ಧ ಗರ್ಭಿಣಿ ಆರೋಪಿಸಿದ್ದಾರೆ.

Published On - 10:46 am, Thu, 28 May 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ