AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡದ ಆರೋಪ, ಕಂದಮ್ಮ ಹೊಟ್ಟೆಯಲ್ಲೇ ಸಾವು

ಮಂಗಳೂರು: ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿ ಬಂದಿದೆ. ಮೇ 12ರಂದು ದುಬೈನಿಂದ ದಕ್ಷಿಣ ಕನ್ನಡದ ಮಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು. ಈ ವೇಳೆ ಸ್ವಾಬ್ ಟೆಸ್ಟ್ ಮಾಡಿಸಲಾಗಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ. ನಿನ್ನೆ ಖಾಸಗಿ […]

ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡದ ಆರೋಪ, ಕಂದಮ್ಮ ಹೊಟ್ಟೆಯಲ್ಲೇ ಸಾವು
ಆಯೇಷಾ ಬಾನು
|

Updated on:May 28, 2020 | 2:49 PM

Share

ಮಂಗಳೂರು: ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿ ಬಂದಿದೆ. ಮೇ 12ರಂದು ದುಬೈನಿಂದ ದಕ್ಷಿಣ ಕನ್ನಡದ ಮಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು.

ಈ ವೇಳೆ ಸ್ವಾಬ್ ಟೆಸ್ಟ್ ಮಾಡಿಸಲಾಗಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ.

ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಹೆರಿಗೆ ಬಳಿಕ 6 ತಿಂಗಳ ಮಗು ಗರ್ಭಿಣಿಯ ಹೊಟ್ಟೆಯಲ್ಲಿ ಮೃತಪಟ್ಟಿರುವುದು ದೃಢವಾಗಿದೆ. ಗರ್ಭಿಣಿ ದೇಹದಲ್ಲಿ ಹೆಚ್ಚಿನ ನೀರು ತುಂಬಿಕೊಂಡ ಕಾರಣ ತೊಂದರೆಯಾಗಿದೆ. ಆರೋಗ್ಯದ ತೊಂದರೆ ಇದೆ ಅಂತಾ ಹೇಳಿದ್ರು ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ವಿರುದ್ಧ ಗರ್ಭಿಣಿ ಆರೋಪಿಸಿದ್ದಾರೆ.

Published On - 10:46 am, Thu, 28 May 20

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್