AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡದ ಆರೋಪ, ಕಂದಮ್ಮ ಹೊಟ್ಟೆಯಲ್ಲೇ ಸಾವು

ಮಂಗಳೂರು: ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿ ಬಂದಿದೆ. ಮೇ 12ರಂದು ದುಬೈನಿಂದ ದಕ್ಷಿಣ ಕನ್ನಡದ ಮಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು. ಈ ವೇಳೆ ಸ್ವಾಬ್ ಟೆಸ್ಟ್ ಮಾಡಿಸಲಾಗಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ. ನಿನ್ನೆ ಖಾಸಗಿ […]

ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಚಿಕಿತ್ಸೆ ನೀಡದ ಆರೋಪ, ಕಂದಮ್ಮ ಹೊಟ್ಟೆಯಲ್ಲೇ ಸಾವು
ಆಯೇಷಾ ಬಾನು
|

Updated on:May 28, 2020 | 2:49 PM

Share

ಮಂಗಳೂರು: ಕ್ವಾರಂಟೈನ್‌ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿ ಬಂದಿದೆ. ಮೇ 12ರಂದು ದುಬೈನಿಂದ ದಕ್ಷಿಣ ಕನ್ನಡದ ಮಂಗಳೂರು ಏರ್‌ಪೋರ್ಟ್‌ಗೆ ಬಂದಿದ್ದ ಗರ್ಭಿಣಿಯನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿತ್ತು.

ಈ ವೇಳೆ ಸ್ವಾಬ್ ಟೆಸ್ಟ್ ಮಾಡಿಸಲಾಗಿದೆ. ಅದರಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸರಿಯಾದ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ.

ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಹೆರಿಗೆ ಬಳಿಕ 6 ತಿಂಗಳ ಮಗು ಗರ್ಭಿಣಿಯ ಹೊಟ್ಟೆಯಲ್ಲಿ ಮೃತಪಟ್ಟಿರುವುದು ದೃಢವಾಗಿದೆ. ಗರ್ಭಿಣಿ ದೇಹದಲ್ಲಿ ಹೆಚ್ಚಿನ ನೀರು ತುಂಬಿಕೊಂಡ ಕಾರಣ ತೊಂದರೆಯಾಗಿದೆ. ಆರೋಗ್ಯದ ತೊಂದರೆ ಇದೆ ಅಂತಾ ಹೇಳಿದ್ರು ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಲೇಡಿಗೋಷನ್ ಸರ್ಕಾರಿ ಆಸ್ಪತ್ರೆ ವಿರುದ್ಧ ಗರ್ಭಿಣಿ ಆರೋಪಿಸಿದ್ದಾರೆ.

Published On - 10:46 am, Thu, 28 May 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?