AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ್ಮ ದಿನದಂದೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತಕ್ಕೆ ಬಲಿ

ಬೆಂಗಳೂರು: ಹುಟ್ಟಹಬ್ಬದ ದಿನವೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ವಿಜಯನಗರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಗಾಯತ್ರಿ ನಗರದ ನಿರಾಶ್ರಿತರಾಗಿದ್ದ 68 ವರ್ಷದ ವೃದ್ಧ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸಾವಿಗೂ ಮುನ್ನ ಬೆಳಗ್ಗೆ ಕೇಂದ್ರದ ವಾರ್ಡನ್​ಗೆ ಇಂದು ನನ್ನ ಹುಟ್ಟಿದ ಹಬ್ಬವಿದೆ ಪೂರಿ ಮಾಡಿಕೊಡಿ ಎಂದು ಅವರು ಕೇಳಿಕೊಂಡಿದ್ದರು. ನಂತರ ಸಂಜೆ ಕೇಕ್ ಕತ್ತರಿಸಿ ಎಲ್ಲರಿಗೂ ಕೇಕ್ ಕೊಡುವುದಾಗಿ ಹೇಳಿದ್ದರು. ಆದರೆ ಹೇಳಿದ ಕೆಲವೇ ಗಂಟೆಗಳಲ್ಲಿ ಅಸುನೀಗಿದ್ದಾರೆ. ಕ್ವಾರಂಟೈನ್​ನಲ್ಲೇ ಅನಾಥವಾಗಿ ಬಿದ್ದಿರುವ […]

ಜನ್ಮ ದಿನದಂದೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತಕ್ಕೆ ಬಲಿ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Apr 27, 2020 | 12:54 PM

Share

ಬೆಂಗಳೂರು: ಹುಟ್ಟಹಬ್ಬದ ದಿನವೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ವಿಜಯನಗರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಗಾಯತ್ರಿ ನಗರದ ನಿರಾಶ್ರಿತರಾಗಿದ್ದ 68 ವರ್ಷದ ವೃದ್ಧ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಸಾವಿಗೂ ಮುನ್ನ ಬೆಳಗ್ಗೆ ಕೇಂದ್ರದ ವಾರ್ಡನ್​ಗೆ ಇಂದು ನನ್ನ ಹುಟ್ಟಿದ ಹಬ್ಬವಿದೆ ಪೂರಿ ಮಾಡಿಕೊಡಿ ಎಂದು ಅವರು ಕೇಳಿಕೊಂಡಿದ್ದರು. ನಂತರ ಸಂಜೆ ಕೇಕ್ ಕತ್ತರಿಸಿ ಎಲ್ಲರಿಗೂ ಕೇಕ್ ಕೊಡುವುದಾಗಿ ಹೇಳಿದ್ದರು. ಆದರೆ ಹೇಳಿದ ಕೆಲವೇ ಗಂಟೆಗಳಲ್ಲಿ ಅಸುನೀಗಿದ್ದಾರೆ.

ಕ್ವಾರಂಟೈನ್​ನಲ್ಲೇ ಅನಾಥವಾಗಿ ಬಿದ್ದಿರುವ ಮೃತದೇಹ: ಹೃದಯಾಘಾತದಿಂದ ಮೃತಪಟ್ಟ ವೃದ್ಧನ ಮೃತದೇಹ ಕ್ವಾರಂಟೈನ್ ಕೇಂದ್ರದಲ್ಲೇ ಅನಾಥವಾಗಿ ಬಿದ್ದಿದೆ. ಮೃತದೇಹವನ್ನು ಈವರೆಗೆ ಯಾರು ತೆಗೆದುಕೊಂಡು ಹೋಗಿಲ್ಲ. ಇನ್ನೂ ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿಲ್ಲ. ಕ್ವಾರಂಟೈನ್ ಕೇಂದ್ರದಲ್ಲಿ ಸುಮಾರು 30ರಿಂದ 40 ಜನರಿದ್ದಾರೆ. 2 ಗಂಟೆಗಳಿಂದ ಅಧಿಕಾರಿಗಳಿಗೆ ಕಾಲ್ ಮಾಡಿದ್ರೂ ಪ್ರತಿಕ್ರಿಯಿಸುತ್ತಿಲ್ಲ.

Published On - 12:29 pm, Mon, 27 April 20

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?