AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ್ಮ ದಿನದಂದೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತಕ್ಕೆ ಬಲಿ

ಬೆಂಗಳೂರು: ಹುಟ್ಟಹಬ್ಬದ ದಿನವೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ವಿಜಯನಗರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಗಾಯತ್ರಿ ನಗರದ ನಿರಾಶ್ರಿತರಾಗಿದ್ದ 68 ವರ್ಷದ ವೃದ್ಧ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸಾವಿಗೂ ಮುನ್ನ ಬೆಳಗ್ಗೆ ಕೇಂದ್ರದ ವಾರ್ಡನ್​ಗೆ ಇಂದು ನನ್ನ ಹುಟ್ಟಿದ ಹಬ್ಬವಿದೆ ಪೂರಿ ಮಾಡಿಕೊಡಿ ಎಂದು ಅವರು ಕೇಳಿಕೊಂಡಿದ್ದರು. ನಂತರ ಸಂಜೆ ಕೇಕ್ ಕತ್ತರಿಸಿ ಎಲ್ಲರಿಗೂ ಕೇಕ್ ಕೊಡುವುದಾಗಿ ಹೇಳಿದ್ದರು. ಆದರೆ ಹೇಳಿದ ಕೆಲವೇ ಗಂಟೆಗಳಲ್ಲಿ ಅಸುನೀಗಿದ್ದಾರೆ. ಕ್ವಾರಂಟೈನ್​ನಲ್ಲೇ ಅನಾಥವಾಗಿ ಬಿದ್ದಿರುವ […]

ಜನ್ಮ ದಿನದಂದೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತಕ್ಕೆ ಬಲಿ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Apr 27, 2020 | 12:54 PM

Share

ಬೆಂಗಳೂರು: ಹುಟ್ಟಹಬ್ಬದ ದಿನವೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ವಿಜಯನಗರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಗಾಯತ್ರಿ ನಗರದ ನಿರಾಶ್ರಿತರಾಗಿದ್ದ 68 ವರ್ಷದ ವೃದ್ಧ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಸಾವಿಗೂ ಮುನ್ನ ಬೆಳಗ್ಗೆ ಕೇಂದ್ರದ ವಾರ್ಡನ್​ಗೆ ಇಂದು ನನ್ನ ಹುಟ್ಟಿದ ಹಬ್ಬವಿದೆ ಪೂರಿ ಮಾಡಿಕೊಡಿ ಎಂದು ಅವರು ಕೇಳಿಕೊಂಡಿದ್ದರು. ನಂತರ ಸಂಜೆ ಕೇಕ್ ಕತ್ತರಿಸಿ ಎಲ್ಲರಿಗೂ ಕೇಕ್ ಕೊಡುವುದಾಗಿ ಹೇಳಿದ್ದರು. ಆದರೆ ಹೇಳಿದ ಕೆಲವೇ ಗಂಟೆಗಳಲ್ಲಿ ಅಸುನೀಗಿದ್ದಾರೆ.

ಕ್ವಾರಂಟೈನ್​ನಲ್ಲೇ ಅನಾಥವಾಗಿ ಬಿದ್ದಿರುವ ಮೃತದೇಹ: ಹೃದಯಾಘಾತದಿಂದ ಮೃತಪಟ್ಟ ವೃದ್ಧನ ಮೃತದೇಹ ಕ್ವಾರಂಟೈನ್ ಕೇಂದ್ರದಲ್ಲೇ ಅನಾಥವಾಗಿ ಬಿದ್ದಿದೆ. ಮೃತದೇಹವನ್ನು ಈವರೆಗೆ ಯಾರು ತೆಗೆದುಕೊಂಡು ಹೋಗಿಲ್ಲ. ಇನ್ನೂ ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿಲ್ಲ. ಕ್ವಾರಂಟೈನ್ ಕೇಂದ್ರದಲ್ಲಿ ಸುಮಾರು 30ರಿಂದ 40 ಜನರಿದ್ದಾರೆ. 2 ಗಂಟೆಗಳಿಂದ ಅಧಿಕಾರಿಗಳಿಗೆ ಕಾಲ್ ಮಾಡಿದ್ರೂ ಪ್ರತಿಕ್ರಿಯಿಸುತ್ತಿಲ್ಲ.

Published On - 12:29 pm, Mon, 27 April 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ