AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ್ಮ ದಿನದಂದೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತಕ್ಕೆ ಬಲಿ

ಬೆಂಗಳೂರು: ಹುಟ್ಟಹಬ್ಬದ ದಿನವೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ವಿಜಯನಗರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಗಾಯತ್ರಿ ನಗರದ ನಿರಾಶ್ರಿತರಾಗಿದ್ದ 68 ವರ್ಷದ ವೃದ್ಧ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸಾವಿಗೂ ಮುನ್ನ ಬೆಳಗ್ಗೆ ಕೇಂದ್ರದ ವಾರ್ಡನ್​ಗೆ ಇಂದು ನನ್ನ ಹುಟ್ಟಿದ ಹಬ್ಬವಿದೆ ಪೂರಿ ಮಾಡಿಕೊಡಿ ಎಂದು ಅವರು ಕೇಳಿಕೊಂಡಿದ್ದರು. ನಂತರ ಸಂಜೆ ಕೇಕ್ ಕತ್ತರಿಸಿ ಎಲ್ಲರಿಗೂ ಕೇಕ್ ಕೊಡುವುದಾಗಿ ಹೇಳಿದ್ದರು. ಆದರೆ ಹೇಳಿದ ಕೆಲವೇ ಗಂಟೆಗಳಲ್ಲಿ ಅಸುನೀಗಿದ್ದಾರೆ. ಕ್ವಾರಂಟೈನ್​ನಲ್ಲೇ ಅನಾಥವಾಗಿ ಬಿದ್ದಿರುವ […]

ಜನ್ಮ ದಿನದಂದೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತಕ್ಕೆ ಬಲಿ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Apr 27, 2020 | 12:54 PM

Share

ಬೆಂಗಳೂರು: ಹುಟ್ಟಹಬ್ಬದ ದಿನವೇ ಕ್ವಾರಂಟೈನ್​ನಲ್ಲಿದ್ದ ವೃದ್ಧ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ ವಿಜಯನಗರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಗಾಯತ್ರಿ ನಗರದ ನಿರಾಶ್ರಿತರಾಗಿದ್ದ 68 ವರ್ಷದ ವೃದ್ಧ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಸಾವಿಗೂ ಮುನ್ನ ಬೆಳಗ್ಗೆ ಕೇಂದ್ರದ ವಾರ್ಡನ್​ಗೆ ಇಂದು ನನ್ನ ಹುಟ್ಟಿದ ಹಬ್ಬವಿದೆ ಪೂರಿ ಮಾಡಿಕೊಡಿ ಎಂದು ಅವರು ಕೇಳಿಕೊಂಡಿದ್ದರು. ನಂತರ ಸಂಜೆ ಕೇಕ್ ಕತ್ತರಿಸಿ ಎಲ್ಲರಿಗೂ ಕೇಕ್ ಕೊಡುವುದಾಗಿ ಹೇಳಿದ್ದರು. ಆದರೆ ಹೇಳಿದ ಕೆಲವೇ ಗಂಟೆಗಳಲ್ಲಿ ಅಸುನೀಗಿದ್ದಾರೆ.

ಕ್ವಾರಂಟೈನ್​ನಲ್ಲೇ ಅನಾಥವಾಗಿ ಬಿದ್ದಿರುವ ಮೃತದೇಹ: ಹೃದಯಾಘಾತದಿಂದ ಮೃತಪಟ್ಟ ವೃದ್ಧನ ಮೃತದೇಹ ಕ್ವಾರಂಟೈನ್ ಕೇಂದ್ರದಲ್ಲೇ ಅನಾಥವಾಗಿ ಬಿದ್ದಿದೆ. ಮೃತದೇಹವನ್ನು ಈವರೆಗೆ ಯಾರು ತೆಗೆದುಕೊಂಡು ಹೋಗಿಲ್ಲ. ಇನ್ನೂ ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿಲ್ಲ. ಕ್ವಾರಂಟೈನ್ ಕೇಂದ್ರದಲ್ಲಿ ಸುಮಾರು 30ರಿಂದ 40 ಜನರಿದ್ದಾರೆ. 2 ಗಂಟೆಗಳಿಂದ ಅಧಿಕಾರಿಗಳಿಗೆ ಕಾಲ್ ಮಾಡಿದ್ರೂ ಪ್ರತಿಕ್ರಿಯಿಸುತ್ತಿಲ್ಲ.

Published On - 12:29 pm, Mon, 27 April 20

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ