AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಲ-ವಲಸಿಗ ಗ್ಯಾಪ್: BJP ಸಚಿವರು-ಶಾಸಕರ ಮಧ್ಯೆ ಏರ್ಪಟ್ಟಿದೆ ಆಳ ಕಂದಕ!

ಬೆಂಗಳೂರು: ಇಂದು ವಿಧಾನಸೌದದ ಕ್ಯಾಂಟೀನ್​ನಲ್ಲಿ ನಾರಾಯಣಗೌಡ ಮತ್ತು ಬೆಳ್ಳಿ ಪ್ರಕಾಶ್ ನಡುವೆ ಗಲಾಟೆ ನಡೆಯಿತು. ಈ ವಿಚಾರವನ್ನು ಗಮನಿಸಿದ್ರೆ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರ ಮಧ್ಯೆ ಕಂದಕ ಏರ್ಪಟ್ಟಿರುವಂತೆ ತೋರುತ್ತದೆ. ಸಚಿವರು ಹಾಗೂ ಶಾಸಕರ ಮಧ್ಯೆ ಆಳ ಕಂದಕ ಏರ್ಪಟ್ಟಿದೆ. ಸಚಿವರು ಕೈಗೆ ಸಿಗುತ್ತಿಲ್ಲವೆಂದು ಬಿಜೆಪಿ ಶಾಸಕರ ಆರೋಪ ಮಾಡಿದ್ದಾರೆ. ಶಾಸಕರ ಈ ಆರೋಪಕ್ಕೆ ಇಂದಿನ ಗಲಾಟೆ ನೇರ ಸಾಕ್ಷಿಯಂತಿದೆ. ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯ ಶಾಸಕರು ತೀವ್ರ ಅಸಮಾಧಾನ ಹೊಂದಿದ್ದಾರೆ. ಶಾಸಕಾಂಗ ಪಕ್ಷದ ಸಭೆ […]

ಮೂಲ-ವಲಸಿಗ ಗ್ಯಾಪ್: BJP ಸಚಿವರು-ಶಾಸಕರ ಮಧ್ಯೆ ಏರ್ಪಟ್ಟಿದೆ ಆಳ ಕಂದಕ!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 21, 2020 | 5:07 PM

Share

ಬೆಂಗಳೂರು: ಇಂದು ವಿಧಾನಸೌದದ ಕ್ಯಾಂಟೀನ್​ನಲ್ಲಿ ನಾರಾಯಣಗೌಡ ಮತ್ತು ಬೆಳ್ಳಿ ಪ್ರಕಾಶ್ ನಡುವೆ ಗಲಾಟೆ ನಡೆಯಿತು. ಈ ವಿಚಾರವನ್ನು ಗಮನಿಸಿದ್ರೆ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರ ಮಧ್ಯೆ ಕಂದಕ ಏರ್ಪಟ್ಟಿರುವಂತೆ ತೋರುತ್ತದೆ.

ಸಚಿವರು ಹಾಗೂ ಶಾಸಕರ ಮಧ್ಯೆ ಆಳ ಕಂದಕ ಏರ್ಪಟ್ಟಿದೆ. ಸಚಿವರು ಕೈಗೆ ಸಿಗುತ್ತಿಲ್ಲವೆಂದು ಬಿಜೆಪಿ ಶಾಸಕರ ಆರೋಪ ಮಾಡಿದ್ದಾರೆ. ಶಾಸಕರ ಈ ಆರೋಪಕ್ಕೆ ಇಂದಿನ ಗಲಾಟೆ ನೇರ ಸಾಕ್ಷಿಯಂತಿದೆ. ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯ ಶಾಸಕರು ತೀವ್ರ ಅಸಮಾಧಾನ ಹೊಂದಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯಲು ಸಾಧ್ಯವಾಗದಷ್ಟೂ ಅತೃಪ್ತಿ ಇದೆ. ಆಡಳಿತ ಪಕ್ಷದಲ್ಲಿ ಮಡುಗಟ್ಟಿದ್ಯಾ ಅಸಮಾಧಾನ? ಎಂಬಂತಾಗಿದೆ. ಹೀಗಾಗಿ ಮುಂಗಾರು ಅಧಿವೇಶನಕ್ಕೂ ಮುಂಚೆ ನಡೆಯ ಬೇಕಿದ್ದ ಆಡಳಿತ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲೇ ಇಲ್ಲ.

ಅಧಿವೇಶನದಲ್ಲಿ ಕೊವಿಡ್‌, ಮಳೆ ಹಾನಿ, ಡ್ರಗ್ಸ್ ಮಾಫಿಯಾ ಡಿ.ಜೆ.ಹಳ್ಳಿ ಗಲಾಟೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಸಮರಕ್ಕೆ ಸಜ್ಜಾಗಿವೆ. ಆದರೆ ಸದನದಲ್ಲಿ ಸರ್ಕಾರದ ನಿಲುವಿನ ಬಗ್ಗೆ ಚರ್ಚಿಸಲು ಸದನಕ್ಕೂ ಮುಂಚೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸ ಬೇಕಿತ್ತು. ಆ ಸಭೆಯನ್ನೂ ನಡೆಸಿಲ್ಲ. ಮತ್ತೊಂದೆಡೆ ಬಿಜೆಪಿಯಲ್ಲಿ ಮೂಲ, ವಲಸಿಗ ಎಂಬ ಗ್ಯಾಪ್ ಸೃಷ್ಟಿಯಾಗಲು ಇಂದಿನ ಗಲಾಟೆ ವೇದಿಕೆಯಾದಂತಿದೆ.

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್