AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಲ-ವಲಸಿಗ ಗ್ಯಾಪ್: BJP ಸಚಿವರು-ಶಾಸಕರ ಮಧ್ಯೆ ಏರ್ಪಟ್ಟಿದೆ ಆಳ ಕಂದಕ!

ಬೆಂಗಳೂರು: ಇಂದು ವಿಧಾನಸೌದದ ಕ್ಯಾಂಟೀನ್​ನಲ್ಲಿ ನಾರಾಯಣಗೌಡ ಮತ್ತು ಬೆಳ್ಳಿ ಪ್ರಕಾಶ್ ನಡುವೆ ಗಲಾಟೆ ನಡೆಯಿತು. ಈ ವಿಚಾರವನ್ನು ಗಮನಿಸಿದ್ರೆ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರ ಮಧ್ಯೆ ಕಂದಕ ಏರ್ಪಟ್ಟಿರುವಂತೆ ತೋರುತ್ತದೆ. ಸಚಿವರು ಹಾಗೂ ಶಾಸಕರ ಮಧ್ಯೆ ಆಳ ಕಂದಕ ಏರ್ಪಟ್ಟಿದೆ. ಸಚಿವರು ಕೈಗೆ ಸಿಗುತ್ತಿಲ್ಲವೆಂದು ಬಿಜೆಪಿ ಶಾಸಕರ ಆರೋಪ ಮಾಡಿದ್ದಾರೆ. ಶಾಸಕರ ಈ ಆರೋಪಕ್ಕೆ ಇಂದಿನ ಗಲಾಟೆ ನೇರ ಸಾಕ್ಷಿಯಂತಿದೆ. ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯ ಶಾಸಕರು ತೀವ್ರ ಅಸಮಾಧಾನ ಹೊಂದಿದ್ದಾರೆ. ಶಾಸಕಾಂಗ ಪಕ್ಷದ ಸಭೆ […]

ಮೂಲ-ವಲಸಿಗ ಗ್ಯಾಪ್: BJP ಸಚಿವರು-ಶಾಸಕರ ಮಧ್ಯೆ ಏರ್ಪಟ್ಟಿದೆ ಆಳ ಕಂದಕ!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
| Edited By: |

Updated on: Sep 21, 2020 | 5:07 PM

Share

ಬೆಂಗಳೂರು: ಇಂದು ವಿಧಾನಸೌದದ ಕ್ಯಾಂಟೀನ್​ನಲ್ಲಿ ನಾರಾಯಣಗೌಡ ಮತ್ತು ಬೆಳ್ಳಿ ಪ್ರಕಾಶ್ ನಡುವೆ ಗಲಾಟೆ ನಡೆಯಿತು. ಈ ವಿಚಾರವನ್ನು ಗಮನಿಸಿದ್ರೆ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರ ಮಧ್ಯೆ ಕಂದಕ ಏರ್ಪಟ್ಟಿರುವಂತೆ ತೋರುತ್ತದೆ.

ಸಚಿವರು ಹಾಗೂ ಶಾಸಕರ ಮಧ್ಯೆ ಆಳ ಕಂದಕ ಏರ್ಪಟ್ಟಿದೆ. ಸಚಿವರು ಕೈಗೆ ಸಿಗುತ್ತಿಲ್ಲವೆಂದು ಬಿಜೆಪಿ ಶಾಸಕರ ಆರೋಪ ಮಾಡಿದ್ದಾರೆ. ಶಾಸಕರ ಈ ಆರೋಪಕ್ಕೆ ಇಂದಿನ ಗಲಾಟೆ ನೇರ ಸಾಕ್ಷಿಯಂತಿದೆ. ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯ ಶಾಸಕರು ತೀವ್ರ ಅಸಮಾಧಾನ ಹೊಂದಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯಲು ಸಾಧ್ಯವಾಗದಷ್ಟೂ ಅತೃಪ್ತಿ ಇದೆ. ಆಡಳಿತ ಪಕ್ಷದಲ್ಲಿ ಮಡುಗಟ್ಟಿದ್ಯಾ ಅಸಮಾಧಾನ? ಎಂಬಂತಾಗಿದೆ. ಹೀಗಾಗಿ ಮುಂಗಾರು ಅಧಿವೇಶನಕ್ಕೂ ಮುಂಚೆ ನಡೆಯ ಬೇಕಿದ್ದ ಆಡಳಿತ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲೇ ಇಲ್ಲ.

ಅಧಿವೇಶನದಲ್ಲಿ ಕೊವಿಡ್‌, ಮಳೆ ಹಾನಿ, ಡ್ರಗ್ಸ್ ಮಾಫಿಯಾ ಡಿ.ಜೆ.ಹಳ್ಳಿ ಗಲಾಟೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಸಮರಕ್ಕೆ ಸಜ್ಜಾಗಿವೆ. ಆದರೆ ಸದನದಲ್ಲಿ ಸರ್ಕಾರದ ನಿಲುವಿನ ಬಗ್ಗೆ ಚರ್ಚಿಸಲು ಸದನಕ್ಕೂ ಮುಂಚೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸ ಬೇಕಿತ್ತು. ಆ ಸಭೆಯನ್ನೂ ನಡೆಸಿಲ್ಲ. ಮತ್ತೊಂದೆಡೆ ಬಿಜೆಪಿಯಲ್ಲಿ ಮೂಲ, ವಲಸಿಗ ಎಂಬ ಗ್ಯಾಪ್ ಸೃಷ್ಟಿಯಾಗಲು ಇಂದಿನ ಗಲಾಟೆ ವೇದಿಕೆಯಾದಂತಿದೆ.

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​