AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಲ-ವಲಸಿಗ ಗ್ಯಾಪ್: BJP ಸಚಿವರು-ಶಾಸಕರ ಮಧ್ಯೆ ಏರ್ಪಟ್ಟಿದೆ ಆಳ ಕಂದಕ!

ಬೆಂಗಳೂರು: ಇಂದು ವಿಧಾನಸೌದದ ಕ್ಯಾಂಟೀನ್​ನಲ್ಲಿ ನಾರಾಯಣಗೌಡ ಮತ್ತು ಬೆಳ್ಳಿ ಪ್ರಕಾಶ್ ನಡುವೆ ಗಲಾಟೆ ನಡೆಯಿತು. ಈ ವಿಚಾರವನ್ನು ಗಮನಿಸಿದ್ರೆ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರ ಮಧ್ಯೆ ಕಂದಕ ಏರ್ಪಟ್ಟಿರುವಂತೆ ತೋರುತ್ತದೆ. ಸಚಿವರು ಹಾಗೂ ಶಾಸಕರ ಮಧ್ಯೆ ಆಳ ಕಂದಕ ಏರ್ಪಟ್ಟಿದೆ. ಸಚಿವರು ಕೈಗೆ ಸಿಗುತ್ತಿಲ್ಲವೆಂದು ಬಿಜೆಪಿ ಶಾಸಕರ ಆರೋಪ ಮಾಡಿದ್ದಾರೆ. ಶಾಸಕರ ಈ ಆರೋಪಕ್ಕೆ ಇಂದಿನ ಗಲಾಟೆ ನೇರ ಸಾಕ್ಷಿಯಂತಿದೆ. ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯ ಶಾಸಕರು ತೀವ್ರ ಅಸಮಾಧಾನ ಹೊಂದಿದ್ದಾರೆ. ಶಾಸಕಾಂಗ ಪಕ್ಷದ ಸಭೆ […]

ಮೂಲ-ವಲಸಿಗ ಗ್ಯಾಪ್: BJP ಸಚಿವರು-ಶಾಸಕರ ಮಧ್ಯೆ ಏರ್ಪಟ್ಟಿದೆ ಆಳ ಕಂದಕ!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
| Edited By: |

Updated on: Sep 21, 2020 | 5:07 PM

Share

ಬೆಂಗಳೂರು: ಇಂದು ವಿಧಾನಸೌದದ ಕ್ಯಾಂಟೀನ್​ನಲ್ಲಿ ನಾರಾಯಣಗೌಡ ಮತ್ತು ಬೆಳ್ಳಿ ಪ್ರಕಾಶ್ ನಡುವೆ ಗಲಾಟೆ ನಡೆಯಿತು. ಈ ವಿಚಾರವನ್ನು ಗಮನಿಸಿದ್ರೆ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರ ಮಧ್ಯೆ ಕಂದಕ ಏರ್ಪಟ್ಟಿರುವಂತೆ ತೋರುತ್ತದೆ.

ಸಚಿವರು ಹಾಗೂ ಶಾಸಕರ ಮಧ್ಯೆ ಆಳ ಕಂದಕ ಏರ್ಪಟ್ಟಿದೆ. ಸಚಿವರು ಕೈಗೆ ಸಿಗುತ್ತಿಲ್ಲವೆಂದು ಬಿಜೆಪಿ ಶಾಸಕರ ಆರೋಪ ಮಾಡಿದ್ದಾರೆ. ಶಾಸಕರ ಈ ಆರೋಪಕ್ಕೆ ಇಂದಿನ ಗಲಾಟೆ ನೇರ ಸಾಕ್ಷಿಯಂತಿದೆ. ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿಯ ಶಾಸಕರು ತೀವ್ರ ಅಸಮಾಧಾನ ಹೊಂದಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಕರೆಯಲು ಸಾಧ್ಯವಾಗದಷ್ಟೂ ಅತೃಪ್ತಿ ಇದೆ. ಆಡಳಿತ ಪಕ್ಷದಲ್ಲಿ ಮಡುಗಟ್ಟಿದ್ಯಾ ಅಸಮಾಧಾನ? ಎಂಬಂತಾಗಿದೆ. ಹೀಗಾಗಿ ಮುಂಗಾರು ಅಧಿವೇಶನಕ್ಕೂ ಮುಂಚೆ ನಡೆಯ ಬೇಕಿದ್ದ ಆಡಳಿತ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲೇ ಇಲ್ಲ.

ಅಧಿವೇಶನದಲ್ಲಿ ಕೊವಿಡ್‌, ಮಳೆ ಹಾನಿ, ಡ್ರಗ್ಸ್ ಮಾಫಿಯಾ ಡಿ.ಜೆ.ಹಳ್ಳಿ ಗಲಾಟೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಸಮರಕ್ಕೆ ಸಜ್ಜಾಗಿವೆ. ಆದರೆ ಸದನದಲ್ಲಿ ಸರ್ಕಾರದ ನಿಲುವಿನ ಬಗ್ಗೆ ಚರ್ಚಿಸಲು ಸದನಕ್ಕೂ ಮುಂಚೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸ ಬೇಕಿತ್ತು. ಆ ಸಭೆಯನ್ನೂ ನಡೆಸಿಲ್ಲ. ಮತ್ತೊಂದೆಡೆ ಬಿಜೆಪಿಯಲ್ಲಿ ಮೂಲ, ವಲಸಿಗ ಎಂಬ ಗ್ಯಾಪ್ ಸೃಷ್ಟಿಯಾಗಲು ಇಂದಿನ ಗಲಾಟೆ ವೇದಿಕೆಯಾದಂತಿದೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?