AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಮೇಲಿನ CBI ದಾಳಿ: ಜನಾರ್ದನ ರೆಡ್ಡಿ ಮೇಲೆ ನಡೆದಿದ್ದ ರೇಡ್​ ನೆನಪಿಸಿಕೊಂಡ ಸಚಿವ ಅಶೋಕ್​

ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್​ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು ಈ ರೀತಿ ಮಾತಾಡಬಾರದು. RSS ಒಂದು […]

ಡಿಕೆಶಿ ಮೇಲಿನ CBI ದಾಳಿ: ಜನಾರ್ದನ ರೆಡ್ಡಿ ಮೇಲೆ ನಡೆದಿದ್ದ ರೇಡ್​ ನೆನಪಿಸಿಕೊಂಡ ಸಚಿವ ಅಶೋಕ್​
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Oct 06, 2020 | 2:26 PM

ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್​ ಹೇಳಿದ್ದಾರೆ.

50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು ಈ ರೀತಿ ಮಾತಾಡಬಾರದು. RSS ಒಂದು ಸ್ವಾಯತ್ತ ಸಂಸ್ಥೆ, ಅವರು ರಾಜಕೀಯಕ್ಕೆ ಬರಲ್ಲ ಎಂದು ಅಶೋಕ್​ ಹೇಳಿದ್ದಾರೆ.

ಸಿಬಿಐ ಸ್ವತಂತ್ರ ಸಂಸ್ಥೆ. 2017-18 ರಲ್ಲಿ ದಾಖಲಾದ ಕೇಸ್​ಗಳು ಈಗ ಮುಂದುವರೆದಿವೆ ಅಷ್ಟೇ. ಹಿಂದೆ ಕೂಡ ಜನಾರ್ದನ ರೆಡ್ಡಿ ಮೇಲೆ ಸಿಬಿಐ ದಾಳಿ ಆದಾಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಹಾಗಾದರೆ ಅದನ್ನು ಕಾಂಗ್ರೆಸ್ ನವರು ಮಾಡಿದ್ದು ಎಂದು ಒಪ್ಪಿಕೊಳ್ತಾರಾ? ಎಂದು ಅಶೋಕ್​ ಪ್ರಶ್ನಿಸಿದ್ದಾರೆ.

Published On - 1:59 pm, Tue, 6 October 20

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​