AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಮೇಲಿನ CBI ದಾಳಿ: ಜನಾರ್ದನ ರೆಡ್ಡಿ ಮೇಲೆ ನಡೆದಿದ್ದ ರೇಡ್​ ನೆನಪಿಸಿಕೊಂಡ ಸಚಿವ ಅಶೋಕ್​

ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್​ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು ಈ ರೀತಿ ಮಾತಾಡಬಾರದು. RSS ಒಂದು […]

ಡಿಕೆಶಿ ಮೇಲಿನ CBI ದಾಳಿ: ಜನಾರ್ದನ ರೆಡ್ಡಿ ಮೇಲೆ ನಡೆದಿದ್ದ ರೇಡ್​ ನೆನಪಿಸಿಕೊಂಡ ಸಚಿವ ಅಶೋಕ್​
KUSHAL V
| Edited By: |

Updated on:Oct 06, 2020 | 2:26 PM

Share

ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್​ ಹೇಳಿದ್ದಾರೆ.

50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು ಈ ರೀತಿ ಮಾತಾಡಬಾರದು. RSS ಒಂದು ಸ್ವಾಯತ್ತ ಸಂಸ್ಥೆ, ಅವರು ರಾಜಕೀಯಕ್ಕೆ ಬರಲ್ಲ ಎಂದು ಅಶೋಕ್​ ಹೇಳಿದ್ದಾರೆ.

ಸಿಬಿಐ ಸ್ವತಂತ್ರ ಸಂಸ್ಥೆ. 2017-18 ರಲ್ಲಿ ದಾಖಲಾದ ಕೇಸ್​ಗಳು ಈಗ ಮುಂದುವರೆದಿವೆ ಅಷ್ಟೇ. ಹಿಂದೆ ಕೂಡ ಜನಾರ್ದನ ರೆಡ್ಡಿ ಮೇಲೆ ಸಿಬಿಐ ದಾಳಿ ಆದಾಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಹಾಗಾದರೆ ಅದನ್ನು ಕಾಂಗ್ರೆಸ್ ನವರು ಮಾಡಿದ್ದು ಎಂದು ಒಪ್ಪಿಕೊಳ್ತಾರಾ? ಎಂದು ಅಶೋಕ್​ ಪ್ರಶ್ನಿಸಿದ್ದಾರೆ.

Published On - 1:59 pm, Tue, 6 October 20

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ