AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಮೇಲಿನ CBI ದಾಳಿ: ಜನಾರ್ದನ ರೆಡ್ಡಿ ಮೇಲೆ ನಡೆದಿದ್ದ ರೇಡ್​ ನೆನಪಿಸಿಕೊಂಡ ಸಚಿವ ಅಶೋಕ್​

ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್​ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು ಈ ರೀತಿ ಮಾತಾಡಬಾರದು. RSS ಒಂದು […]

ಡಿಕೆಶಿ ಮೇಲಿನ CBI ದಾಳಿ: ಜನಾರ್ದನ ರೆಡ್ಡಿ ಮೇಲೆ ನಡೆದಿದ್ದ ರೇಡ್​ ನೆನಪಿಸಿಕೊಂಡ ಸಚಿವ ಅಶೋಕ್​
KUSHAL V
| Edited By: |

Updated on:Oct 06, 2020 | 2:26 PM

Share

ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್​ ಹೇಳಿದ್ದಾರೆ.

50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು ಈ ರೀತಿ ಮಾತಾಡಬಾರದು. RSS ಒಂದು ಸ್ವಾಯತ್ತ ಸಂಸ್ಥೆ, ಅವರು ರಾಜಕೀಯಕ್ಕೆ ಬರಲ್ಲ ಎಂದು ಅಶೋಕ್​ ಹೇಳಿದ್ದಾರೆ.

ಸಿಬಿಐ ಸ್ವತಂತ್ರ ಸಂಸ್ಥೆ. 2017-18 ರಲ್ಲಿ ದಾಖಲಾದ ಕೇಸ್​ಗಳು ಈಗ ಮುಂದುವರೆದಿವೆ ಅಷ್ಟೇ. ಹಿಂದೆ ಕೂಡ ಜನಾರ್ದನ ರೆಡ್ಡಿ ಮೇಲೆ ಸಿಬಿಐ ದಾಳಿ ಆದಾಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಹಾಗಾದರೆ ಅದನ್ನು ಕಾಂಗ್ರೆಸ್ ನವರು ಮಾಡಿದ್ದು ಎಂದು ಒಪ್ಪಿಕೊಳ್ತಾರಾ? ಎಂದು ಅಶೋಕ್​ ಪ್ರಶ್ನಿಸಿದ್ದಾರೆ.

Published On - 1:59 pm, Tue, 6 October 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ