AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ

ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ, ಮಾನ ಮರ್ಯಾದೆ ಇಲ್ಲದಿರುವವರು ಯಾರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ
ಮಾನ ಮಱದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ ವಾಗ್ದಾಳಿ ನಡೆಸಿದರು
ಕಿರಣ್​ ಹನಿಯಡ್ಕ
| Edited By: |

Updated on: Mar 10, 2024 | 7:57 PM

Share

ಬೆಂಗಳೂರು, ಮಾ.10: ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ (R Ashoka), ಮಾನ ಮರ್ಯಾದೆ ಇಲ್ಲದಿರುವವಱರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ತಮಿಳುನಾಡಿಗೆ ಪದೇಪದೆ ನೀರು ಬಿಡುತ್ತಿದೆ.  ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಗಾಗಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಚುನಾವಣೆಗೋಸ್ಕರ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಇದು ನಾಚಿಕೆಗೆಟ್ಟ ಸರ್ಕಾರ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಆರ್ ಅಶೋಕ ವಾಗ್ದಾಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕಲಾಗಿದೆ. ಲೂಟಿ ಹೊಡೆಯುವುದರಲ್ಲಿ ಸರ್ಕಾರ ಬ್ಯುಸಿಯಾಗಿದೆ. ಪರಿಹಾರ ತರಲು ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಡಿ. ಬೇರೆ ಯಾರಾದರೂ ಕೇಂದ್ರದಿಂದ ಪರಿಹಾರ ತರುತ್ತಾರೆ. ಸರ್ಕಾರ ಪಾಪರ್ ಆಗಿದೆ. ತಮಿಳುನಾಡು, ಆಂಧ್ರದವರು ಅನುದಾನ ತರುತ್ತಾರೆ. ಹೇಗೆ ಮಾತನಾಡಬೇಕೆಂದು ಇವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನೋಡಿ ಕಲಿತುಕೊಳ್ಳಬೇಕು ಎಂದರು.

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ

ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅಶೋಕ ಸ್ಪಷ್ಟನೆ ನೀಡಿದರು. ಟಿಕೆಟ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಟಿಕೆಟ್ ಹಂಚಿಕೆ ಆದ ಮೇಲೆ ಎಲ್ಲವೂ ಸರಿಯಾಗಲಿದೆ. ವರಿಷ್ಠರ ಜೊತೆಗೆ ಫೋನ್​ನಲ್ಲಿ ಮಾತನಾಡುತ್ತಿದ್ದೇವೆ. ಮೋದಿ ಕಾರ್ಯಕ್ರಮ ಹಿನ್ನೆಲೆ ಇಂದಿನ ಸಭೆ ರದ್ದುಗೊಂಡಿದೆ. ಮಂಗಳವಾರ ಅಥವಾ ಬುಧವಾರ ಸಭೆ ಆಗಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!