AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ

ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ, ಮಾನ ಮರ್ಯಾದೆ ಇಲ್ಲದಿರುವವರು ಯಾರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಮಾನ ಮರ್ಯಾದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ: ಡಿಕೆಶಿ ವಿರುದ್ಧ ಅಶೋಕ ವಾಗ್ದಾಳಿ
ಮಾನ ಮಱದೆ ಇದ್ದಿದ್ದರೆ ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ ವಾಗ್ದಾಳಿ ನಡೆಸಿದರು
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on: Mar 10, 2024 | 7:57 PM

ಬೆಂಗಳೂರು, ಮಾ.10: ಕರ್ನಾಟಕದಲ್ಲಿ ಮುಂಗಾರು ಹಿಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಉಂಟಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಈ ಬಗ್ಗೆ ಟೀಕಿಸಿದ ಬಿಜೆಪಿಗೆ ಮಾನ ಮರ್ಯಾದೆ ಇಲ್ಲದವರು ಎಂದು ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿದ ಆರ್.ಅಶೋಕ (R Ashoka), ಮಾನ ಮರ್ಯಾದೆ ಇಲ್ಲದಿರುವವಱರು? ನಿಮಗೆ ಮಾನ ಮರ್ಯಾದೆ ಇದ್ದಿದ್ದರೆ ನೀವು ತಮಿಳುನಾಡಿಗೆ‌ ನೀರು ಬಿಡುತ್ತಿರಲಿಲ್ಲ ಎಂದು ಖಾರವಾಗಿ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ತಮಿಳುನಾಡಿಗೆ ಪದೇಪದೆ ನೀರು ಬಿಡುತ್ತಿದೆ.  ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಗಾಗಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಚುನಾವಣೆಗೋಸ್ಕರ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಇದು ನಾಚಿಕೆಗೆಟ್ಟ ಸರ್ಕಾರ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಆರ್ ಅಶೋಕ ವಾಗ್ದಾಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕಲಾಗಿದೆ. ಲೂಟಿ ಹೊಡೆಯುವುದರಲ್ಲಿ ಸರ್ಕಾರ ಬ್ಯುಸಿಯಾಗಿದೆ. ಪರಿಹಾರ ತರಲು ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಡಿ. ಬೇರೆ ಯಾರಾದರೂ ಕೇಂದ್ರದಿಂದ ಪರಿಹಾರ ತರುತ್ತಾರೆ. ಸರ್ಕಾರ ಪಾಪರ್ ಆಗಿದೆ. ತಮಿಳುನಾಡು, ಆಂಧ್ರದವರು ಅನುದಾನ ತರುತ್ತಾರೆ. ಹೇಗೆ ಮಾತನಾಡಬೇಕೆಂದು ಇವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನೋಡಿ ಕಲಿತುಕೊಳ್ಳಬೇಕು ಎಂದರು.

ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ

ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಅಶೋಕ ಸ್ಪಷ್ಟನೆ ನೀಡಿದರು. ಟಿಕೆಟ್ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಟಿಕೆಟ್ ಹಂಚಿಕೆ ಆದ ಮೇಲೆ ಎಲ್ಲವೂ ಸರಿಯಾಗಲಿದೆ. ವರಿಷ್ಠರ ಜೊತೆಗೆ ಫೋನ್​ನಲ್ಲಿ ಮಾತನಾಡುತ್ತಿದ್ದೇವೆ. ಮೋದಿ ಕಾರ್ಯಕ್ರಮ ಹಿನ್ನೆಲೆ ಇಂದಿನ ಸಭೆ ರದ್ದುಗೊಂಡಿದೆ. ಮಂಗಳವಾರ ಅಥವಾ ಬುಧವಾರ ಸಭೆ ಆಗಬಹುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್