AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರದ್ದೋ ಸ್ವಪ್ರತಿಷ್ಠೆಗೆ ರಾಜ್ಯದಲ್ಲಿ ಜನ, ರೋಗಿಗಳಿಗೆ ತೊಂದ್ರೆ ಕೊಡ್ತಿದ್ದಾರೆ -ಸಚಿವ ಆರ್​.ಅಶೋಕ್

ಇಡೀ ರಾಜ್ಯದ ಜನ ಈ ರೀತಿಯ ನಾಟಕವನ್ನ ನೋಡುತ್ತಿದ್ದಾರೆ. ಸ್ವಪ್ರತಿಷ್ಠೆಗೆ ರಾಜ್ಯದಲ್ಲಿ ಜನ, ರೋಗಿಗಳಿಗೆ ತೊಂದ್ರೆ ಕೊಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್​.ಅಶೋಕ್ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಯಾರದ್ದೋ ಸ್ವಪ್ರತಿಷ್ಠೆಗೆ ರಾಜ್ಯದಲ್ಲಿ ಜನ, ರೋಗಿಗಳಿಗೆ ತೊಂದ್ರೆ ಕೊಡ್ತಿದ್ದಾರೆ -ಸಚಿವ ಆರ್​.ಅಶೋಕ್
ಸಚಿವ ಆರ್.ಅಶೋಕ್
ಆಯೇಷಾ ಬಾನು
|

Updated on:Dec 14, 2020 | 12:57 PM

Share

ಬೆಂಗಳೂರು: ಇಡೀ ರಾಜ್ಯದ ಜನ ಈ ರೀತಿಯ ನಾಟಕವನ್ನ ನೋಡುತ್ತಿದ್ದಾರೆ. ಸ್ವಪ್ರತಿಷ್ಠೆಗೆ ರಾಜ್ಯದಲ್ಲಿ ಜನ, ರೋಗಿಗಳಿಗೆ ತೊಂದ್ರೆ ಕೊಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್​.ಅಶೋಕ್ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

SC, ST ನೌಕರರ ಸಂಘ ತಮ್ಮ ಬೆಂಬಲ ವಾಪಸ್​ ಪಡೆದಿದ್ದಾರೆ. ಒಬ್ಬರ ಸ್ವಪ್ರತಿಷ್ಠಯಿಂದ ಇಷ್ಟೊಂದು ಅನಾಹುತಗಳು ಬೇಡ. ವಿಧಾನಸೌಧದಲ್ಲಿ ಮಾತಾಡುವುದು ಒಂದು, ಅಲ್ಲಿ ಹೇಳೋದೊಂದು. ನಾವು ಹೇಳಿರುವ 9 ಬೇಡಿಕೆ ಈಡೇರಿಸಲು ನಾವು ಬದ್ಧರಿದ್ದೇವೆ.

ನಾವು ನಿನ್ನೆ ಒಪ್ಪಿಕೊಂಡಿರುವುದನ್ನ ಕೊಡುವುದಕ್ಕೆ ಸಿದ್ಧರಿದ್ದೇವೆ. ಹೋರಾಟ ದಾರಿ ತಪ್ಪುತ್ತಿದೆ ಎಂದು ಕೋಡಿಹಳ್ಳಿ ಹೇಳಿದ್ದರು. ಇಲ್ಲಿ ಯಾರು ಹುಳಿ ಹಿಂಡುತ್ತಿದ್ದಾರೆಂದು ಸ್ಪಷ್ಟವಾಗಿ ತಿಳಿಯಬೇಕು. ರಾಜ್ಯವ್ಯಾಪಿ ಸಿಬ್ಬಂದಿ ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ವಾಪಸಾಗಬೇಕು ಎಂದು ಆರ್.ಅಶೋಕ್ ಸಿಎಂ ಜೊತೆಗಿನ ಸಭೆಯ ಬಳಿಕ ಈ ರೀತಿ ಹೇಳಿದ್ರು.

ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯೋವುದಿಲ್ಲ -ಕೋಡಿಹಳ್ಳಿ ಪಟ್ಟು ಏನು?

Published On - 12:56 pm, Mon, 14 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!