AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರದ್ದೋ ಸ್ವಪ್ರತಿಷ್ಠೆಗೆ ರಾಜ್ಯದಲ್ಲಿ ಜನ, ರೋಗಿಗಳಿಗೆ ತೊಂದ್ರೆ ಕೊಡ್ತಿದ್ದಾರೆ -ಸಚಿವ ಆರ್​.ಅಶೋಕ್

ಇಡೀ ರಾಜ್ಯದ ಜನ ಈ ರೀತಿಯ ನಾಟಕವನ್ನ ನೋಡುತ್ತಿದ್ದಾರೆ. ಸ್ವಪ್ರತಿಷ್ಠೆಗೆ ರಾಜ್ಯದಲ್ಲಿ ಜನ, ರೋಗಿಗಳಿಗೆ ತೊಂದ್ರೆ ಕೊಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್​.ಅಶೋಕ್ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

ಯಾರದ್ದೋ ಸ್ವಪ್ರತಿಷ್ಠೆಗೆ ರಾಜ್ಯದಲ್ಲಿ ಜನ, ರೋಗಿಗಳಿಗೆ ತೊಂದ್ರೆ ಕೊಡ್ತಿದ್ದಾರೆ -ಸಚಿವ ಆರ್​.ಅಶೋಕ್
ಸಚಿವ ಆರ್.ಅಶೋಕ್
ಆಯೇಷಾ ಬಾನು
|

Updated on:Dec 14, 2020 | 12:57 PM

Share

ಬೆಂಗಳೂರು: ಇಡೀ ರಾಜ್ಯದ ಜನ ಈ ರೀತಿಯ ನಾಟಕವನ್ನ ನೋಡುತ್ತಿದ್ದಾರೆ. ಸ್ವಪ್ರತಿಷ್ಠೆಗೆ ರಾಜ್ಯದಲ್ಲಿ ಜನ, ರೋಗಿಗಳಿಗೆ ತೊಂದ್ರೆ ಕೊಡ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್​.ಅಶೋಕ್ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

SC, ST ನೌಕರರ ಸಂಘ ತಮ್ಮ ಬೆಂಬಲ ವಾಪಸ್​ ಪಡೆದಿದ್ದಾರೆ. ಒಬ್ಬರ ಸ್ವಪ್ರತಿಷ್ಠಯಿಂದ ಇಷ್ಟೊಂದು ಅನಾಹುತಗಳು ಬೇಡ. ವಿಧಾನಸೌಧದಲ್ಲಿ ಮಾತಾಡುವುದು ಒಂದು, ಅಲ್ಲಿ ಹೇಳೋದೊಂದು. ನಾವು ಹೇಳಿರುವ 9 ಬೇಡಿಕೆ ಈಡೇರಿಸಲು ನಾವು ಬದ್ಧರಿದ್ದೇವೆ.

ನಾವು ನಿನ್ನೆ ಒಪ್ಪಿಕೊಂಡಿರುವುದನ್ನ ಕೊಡುವುದಕ್ಕೆ ಸಿದ್ಧರಿದ್ದೇವೆ. ಹೋರಾಟ ದಾರಿ ತಪ್ಪುತ್ತಿದೆ ಎಂದು ಕೋಡಿಹಳ್ಳಿ ಹೇಳಿದ್ದರು. ಇಲ್ಲಿ ಯಾರು ಹುಳಿ ಹಿಂಡುತ್ತಿದ್ದಾರೆಂದು ಸ್ಪಷ್ಟವಾಗಿ ತಿಳಿಯಬೇಕು. ರಾಜ್ಯವ್ಯಾಪಿ ಸಿಬ್ಬಂದಿ ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ವಾಪಸಾಗಬೇಕು ಎಂದು ಆರ್.ಅಶೋಕ್ ಸಿಎಂ ಜೊತೆಗಿನ ಸಭೆಯ ಬಳಿಕ ಈ ರೀತಿ ಹೇಳಿದ್ರು.

ಯಾವುದೇ ಕಾರಣಕ್ಕೂ ಮುಷ್ಕರ ವಾಪಸ್ ಪಡೆಯೋವುದಿಲ್ಲ -ಕೋಡಿಹಳ್ಳಿ ಪಟ್ಟು ಏನು?

Published On - 12:56 pm, Mon, 14 December 20

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’