AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲಿವರೆಗೂ ಜನಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ, ಅಲ್ಲಿವರೆಗೂ ವ್ಯವಸ್ಥೆ ಸರಿ ಹೋಗಲ್ಲ’

ಬೆಂಗಳೂರು: ಕೊರೊನಾ ಸೋಂಕು ಮಹಾಮಾರಿಯಿಂದ ಇಡೀ ಜಗತ್ತೇ ಕಂಗೆಟ್ಟಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಈ ಸಂದರ್ಭದಲ್ಲಿ ರಾಜಧಾನಿಯಲ್ಲಿ ಕೊವಿಡ್​ ಉಸ್ತುವಾರಿ ವಹಿಸಿರುವ ಸಚಿವ ಆರ್ ಅಶೋಕ್ ಪರಿಸ್ಥಿತಿಯನ್ನು ಅವಲೋಕಿಸುತ್ತಾ ‘ಎಲ್ಲಿಯವರೆಗೂ ಚುನಾಯಿತ ಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ ಅಲ್ಲಿಯವರೆಗೂ ವ್ಯವಸ್ಥೆ ಸರಿ ಹೋಗಲ್ಲ’ ಎಂದು ಹೇಳಿದ್ದಾರೆ. ಯುದ್ಧ ಆದಾಗ ಸಮಸ್ಯೆಗಳು ಹೇಗೆ ಬಂದಿದ್ವೋ, ಅದಕ್ಕಿಂತ ಜಾಸ್ತಿ ಸಮಸ್ಯೆಗಳು ನಮ್ಮ ಕಣ್ಮುಂದೆ ಬಂದಿವೆ. ಅತಿಯಾದ ಪ್ರಚಾರದಿಂದ ಭಯ ಭೀತರಾಗಿದ್ದಾರೆ ಅನ್ನಿಸ್ತಿದೆ. ಒಂದು ಕಡೆ ರೋಗ…ಇನ್ನೊಂದು ಕಡೆ ವ್ಯಾಪಾರ.. […]

‘ಎಲ್ಲಿವರೆಗೂ ಜನಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ, ಅಲ್ಲಿವರೆಗೂ ವ್ಯವಸ್ಥೆ ಸರಿ ಹೋಗಲ್ಲ’
ಸಾಧು ಶ್ರೀನಾಥ್​
| Edited By: |

Updated on:Jul 06, 2020 | 2:35 PM

Share

ಬೆಂಗಳೂರು: ಕೊರೊನಾ ಸೋಂಕು ಮಹಾಮಾರಿಯಿಂದ ಇಡೀ ಜಗತ್ತೇ ಕಂಗೆಟ್ಟಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಈ ಸಂದರ್ಭದಲ್ಲಿ ರಾಜಧಾನಿಯಲ್ಲಿ ಕೊವಿಡ್​ ಉಸ್ತುವಾರಿ ವಹಿಸಿರುವ ಸಚಿವ ಆರ್ ಅಶೋಕ್ ಪರಿಸ್ಥಿತಿಯನ್ನು ಅವಲೋಕಿಸುತ್ತಾ ‘ಎಲ್ಲಿಯವರೆಗೂ ಚುನಾಯಿತ ಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ ಅಲ್ಲಿಯವರೆಗೂ ವ್ಯವಸ್ಥೆ ಸರಿ ಹೋಗಲ್ಲ’ ಎಂದು ಹೇಳಿದ್ದಾರೆ.

ಯುದ್ಧ ಆದಾಗ ಸಮಸ್ಯೆಗಳು ಹೇಗೆ ಬಂದಿದ್ವೋ, ಅದಕ್ಕಿಂತ ಜಾಸ್ತಿ ಸಮಸ್ಯೆಗಳು ನಮ್ಮ ಕಣ್ಮುಂದೆ ಬಂದಿವೆ. ಅತಿಯಾದ ಪ್ರಚಾರದಿಂದ ಭಯ ಭೀತರಾಗಿದ್ದಾರೆ ಅನ್ನಿಸ್ತಿದೆ. ಒಂದು ಕಡೆ ರೋಗ…ಇನ್ನೊಂದು ಕಡೆ ವ್ಯಾಪಾರ.. ಕೂಲಿ ಇಲ್ಲದೇ ಸಮಸ್ಯೆ ಅನುಭವಿಸ್ತಿದ್ದಾರೆ. ನಮಗೂ ಪ್ರಾಣದ ಆಸೆ ಇದೆ…ಆದ್ರೂ ರಿಸ್ಕಲ್ಲಿ ಕೆಲಸ ಮಾಡಬೇಕಿದೆ. ಎಲ್ಲಿಯವರೆಗೂ ಚುನಾಯಿತ ಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ ಅಲ್ಲಿಯವರೆಗೂ ವ್ಯವಸ್ಥೆ ಸರಿ ಹೋಗಲ್ಲ ಎಂದು ಸಚಿವ ಅಶೋಕ್ ತಿಳಿಸಿದ್ದಾರೆ.

ಇನ್ನೂ ಆರು ತಿಂಗಳು ಪರಿಸ್ಥಿತಿ ಹೀಗೇ ನೋ ಕಾಂಗ್ರೆಸ್…ನೋ ಬಿಜೆಪಿ..ನೋ ಜೆಡಿಎಸ್! ಬಡವ-ಶ್ರೀಮಂತ ಅನ್ನೊದೇನಿಲ್ಲ. ಬರೀ ಕೊರೊನಾ ಹೋಗಲಾಡಿಸಬೇಕು ಅಷ್ಟೆ. ಪಕ್ಷಾತೀತವಾಗಿ ಕೆಲಸ ಮಾಡೋಣ. ಇನ್ನೂ ಆರು ತಿಂಗಳು ಪರಿಸ್ಥಿತಿ ಸರಿ ಹೋಗುವ ಹಾಗೆ ಕಾಣಿಸ್ತಿಲ್ಲ ಎಂದು ಅಶೋಕ್ ಹೇಳಿದ್ದಾರೆ.

Published On - 2:02 pm, Mon, 6 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ