AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲಿವರೆಗೂ ಜನಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ, ಅಲ್ಲಿವರೆಗೂ ವ್ಯವಸ್ಥೆ ಸರಿ ಹೋಗಲ್ಲ’

ಬೆಂಗಳೂರು: ಕೊರೊನಾ ಸೋಂಕು ಮಹಾಮಾರಿಯಿಂದ ಇಡೀ ಜಗತ್ತೇ ಕಂಗೆಟ್ಟಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಈ ಸಂದರ್ಭದಲ್ಲಿ ರಾಜಧಾನಿಯಲ್ಲಿ ಕೊವಿಡ್​ ಉಸ್ತುವಾರಿ ವಹಿಸಿರುವ ಸಚಿವ ಆರ್ ಅಶೋಕ್ ಪರಿಸ್ಥಿತಿಯನ್ನು ಅವಲೋಕಿಸುತ್ತಾ ‘ಎಲ್ಲಿಯವರೆಗೂ ಚುನಾಯಿತ ಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ ಅಲ್ಲಿಯವರೆಗೂ ವ್ಯವಸ್ಥೆ ಸರಿ ಹೋಗಲ್ಲ’ ಎಂದು ಹೇಳಿದ್ದಾರೆ. ಯುದ್ಧ ಆದಾಗ ಸಮಸ್ಯೆಗಳು ಹೇಗೆ ಬಂದಿದ್ವೋ, ಅದಕ್ಕಿಂತ ಜಾಸ್ತಿ ಸಮಸ್ಯೆಗಳು ನಮ್ಮ ಕಣ್ಮುಂದೆ ಬಂದಿವೆ. ಅತಿಯಾದ ಪ್ರಚಾರದಿಂದ ಭಯ ಭೀತರಾಗಿದ್ದಾರೆ ಅನ್ನಿಸ್ತಿದೆ. ಒಂದು ಕಡೆ ರೋಗ…ಇನ್ನೊಂದು ಕಡೆ ವ್ಯಾಪಾರ.. […]

‘ಎಲ್ಲಿವರೆಗೂ ಜನಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ, ಅಲ್ಲಿವರೆಗೂ ವ್ಯವಸ್ಥೆ ಸರಿ ಹೋಗಲ್ಲ’
ಸಾಧು ಶ್ರೀನಾಥ್​
| Edited By: |

Updated on:Jul 06, 2020 | 2:35 PM

Share

ಬೆಂಗಳೂರು: ಕೊರೊನಾ ಸೋಂಕು ಮಹಾಮಾರಿಯಿಂದ ಇಡೀ ಜಗತ್ತೇ ಕಂಗೆಟ್ಟಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಈ ಸಂದರ್ಭದಲ್ಲಿ ರಾಜಧಾನಿಯಲ್ಲಿ ಕೊವಿಡ್​ ಉಸ್ತುವಾರಿ ವಹಿಸಿರುವ ಸಚಿವ ಆರ್ ಅಶೋಕ್ ಪರಿಸ್ಥಿತಿಯನ್ನು ಅವಲೋಕಿಸುತ್ತಾ ‘ಎಲ್ಲಿಯವರೆಗೂ ಚುನಾಯಿತ ಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ ಅಲ್ಲಿಯವರೆಗೂ ವ್ಯವಸ್ಥೆ ಸರಿ ಹೋಗಲ್ಲ’ ಎಂದು ಹೇಳಿದ್ದಾರೆ.

ಯುದ್ಧ ಆದಾಗ ಸಮಸ್ಯೆಗಳು ಹೇಗೆ ಬಂದಿದ್ವೋ, ಅದಕ್ಕಿಂತ ಜಾಸ್ತಿ ಸಮಸ್ಯೆಗಳು ನಮ್ಮ ಕಣ್ಮುಂದೆ ಬಂದಿವೆ. ಅತಿಯಾದ ಪ್ರಚಾರದಿಂದ ಭಯ ಭೀತರಾಗಿದ್ದಾರೆ ಅನ್ನಿಸ್ತಿದೆ. ಒಂದು ಕಡೆ ರೋಗ…ಇನ್ನೊಂದು ಕಡೆ ವ್ಯಾಪಾರ.. ಕೂಲಿ ಇಲ್ಲದೇ ಸಮಸ್ಯೆ ಅನುಭವಿಸ್ತಿದ್ದಾರೆ. ನಮಗೂ ಪ್ರಾಣದ ಆಸೆ ಇದೆ…ಆದ್ರೂ ರಿಸ್ಕಲ್ಲಿ ಕೆಲಸ ಮಾಡಬೇಕಿದೆ. ಎಲ್ಲಿಯವರೆಗೂ ಚುನಾಯಿತ ಪ್ರತಿನಿಧಿಗಳು ಫೀಲ್ಡಿಗಿಳಿಯಲ್ವೋ ಅಲ್ಲಿಯವರೆಗೂ ವ್ಯವಸ್ಥೆ ಸರಿ ಹೋಗಲ್ಲ ಎಂದು ಸಚಿವ ಅಶೋಕ್ ತಿಳಿಸಿದ್ದಾರೆ.

ಇನ್ನೂ ಆರು ತಿಂಗಳು ಪರಿಸ್ಥಿತಿ ಹೀಗೇ ನೋ ಕಾಂಗ್ರೆಸ್…ನೋ ಬಿಜೆಪಿ..ನೋ ಜೆಡಿಎಸ್! ಬಡವ-ಶ್ರೀಮಂತ ಅನ್ನೊದೇನಿಲ್ಲ. ಬರೀ ಕೊರೊನಾ ಹೋಗಲಾಡಿಸಬೇಕು ಅಷ್ಟೆ. ಪಕ್ಷಾತೀತವಾಗಿ ಕೆಲಸ ಮಾಡೋಣ. ಇನ್ನೂ ಆರು ತಿಂಗಳು ಪರಿಸ್ಥಿತಿ ಸರಿ ಹೋಗುವ ಹಾಗೆ ಕಾಣಿಸ್ತಿಲ್ಲ ಎಂದು ಅಶೋಕ್ ಹೇಳಿದ್ದಾರೆ.

Published On - 2:02 pm, Mon, 6 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್