AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದು ರೂಪಾಯಿಯೂ ಖರ್ಚಿಲ್ಲದೆ ಅವರನ್ನು ಮಂತ್ರಿ ಮಾಡ್ತೀನಿ’

ಬೆಂಗಳೂರು: ರಾಣಿಬೆನ್ನೂರಿನಿಂದ ಆರ್.ಶಂಕರ್ ಸ್ಪರ್ಧೆ ಮಾಡಬೇಕು ಅಂತಾ ಆಸೆ ಪಟ್ಟಿದ್ದು ನಿಜ. ಆದರೆ ಅದರದೇ ಆದ ವಿಶೇಷ ಕಾರಣಗಳಿಂದ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಒಂದು ರೂಪಾಯಿ ಖರ್ಚು ಇಲ್ಲದೆ ಅವರನ್ನು ಎಂಎಲ್​ಸಿ ಮಾಡಿ ಮಂತ್ರಿ ಮಾಡ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆರ್. ಶಂಕರ್ ಹಾಗು ಅವರ ಪತ್ನಿ ಜೊತೆ ಮಾತನಾಡಿದ್ದೇನೆ. ಸಂತೋಷದಿಂದ ಯಾರು ಕಣದಲ್ಲಿ ಇಳಿದ್ರೂ ಬೆಂಬಲಿಸಿ, ಅವರ ಪರ ಕೆಲಸ ಮಾಡುವುದಾಗಿ ಆರ್.ಶಂಕರ್ ಮತ್ತು ಅವರ ಪತ್ನಿ ತಿಳಿಸಿದ್ದಾರೆ. ಎಂಎಲ್​ಸಿ ಮಾಡಿ ಅವರಿಗೆ ಸಚಿವ […]

‘ಒಂದು ರೂಪಾಯಿಯೂ ಖರ್ಚಿಲ್ಲದೆ ಅವರನ್ನು ಮಂತ್ರಿ ಮಾಡ್ತೀನಿ’
ಸಾಧು ಶ್ರೀನಾಥ್​
|

Updated on: Nov 15, 2019 | 12:30 PM

Share

ಬೆಂಗಳೂರು: ರಾಣಿಬೆನ್ನೂರಿನಿಂದ ಆರ್.ಶಂಕರ್ ಸ್ಪರ್ಧೆ ಮಾಡಬೇಕು ಅಂತಾ ಆಸೆ ಪಟ್ಟಿದ್ದು ನಿಜ. ಆದರೆ ಅದರದೇ ಆದ ವಿಶೇಷ ಕಾರಣಗಳಿಂದ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಒಂದು ರೂಪಾಯಿ ಖರ್ಚು ಇಲ್ಲದೆ ಅವರನ್ನು ಎಂಎಲ್​ಸಿ ಮಾಡಿ ಮಂತ್ರಿ ಮಾಡ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಆರ್. ಶಂಕರ್ ಹಾಗು ಅವರ ಪತ್ನಿ ಜೊತೆ ಮಾತನಾಡಿದ್ದೇನೆ. ಸಂತೋಷದಿಂದ ಯಾರು ಕಣದಲ್ಲಿ ಇಳಿದ್ರೂ ಬೆಂಬಲಿಸಿ, ಅವರ ಪರ ಕೆಲಸ ಮಾಡುವುದಾಗಿ ಆರ್.ಶಂಕರ್ ಮತ್ತು ಅವರ ಪತ್ನಿ ತಿಳಿಸಿದ್ದಾರೆ. ಎಂಎಲ್​ಸಿ ಮಾಡಿ ಅವರಿಗೆ ಸಚಿವ ಸ್ಥಾನ ನೀಡೋ ಜವಾಬ್ದಾರಿ ನನ್ನದು ಅಂತ ಭರವಸೆ ಕೊಟ್ಟಿದ್ದೇನೆ.

ನಾನು ಖುರ್ಚಿಗೆ ಅಂಟಿಕೊಂಡವನಲ್ಲ:  ಇದೇ ವೇಳೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ನನ್ನ ಜೀವನದಲ್ಲಿ ನಾನು ಯಾವತ್ತೂ ಕುರ್ಚಿಗೆ ಅಂಟಿಕೊಂಡವನಲ್ಲ. ಯಾರಿಗೆ ಆಗಲಿ, ನಾನು ಏನು ಭರವಸೆ ಕೊಡ್ತಿನೋ, ಆ ಭರವಸೆಯನ್ನು ನಾನು ಈಡೇರಿಸುತ್ತೇನೆ. ಅದರಂತೆ ಆರ್.ಶಂಕರ್​ಗೆ ಕೊಟ್ಟಿರೋ ಬೇಡಿಕೆ ಕೂಡ ಈಡೇರಿಸುತ್ತೇನೆ ಎಂದರು.

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?