AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?
ನೋಡನೋಡುತ್ತಿದ್ದಂತೇ ಪಲ್ಟಿಯಾದ ರೇಸ್​ ಕಾರ್
KUSHAL V
|

Updated on:Feb 06, 2021 | 8:25 PM

Share

ಬಳ್ಳಾರಿ: ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಎಂದು ಪಟ್ಟ ಕಟ್ಟಲಾಗುತ್ತಿದೆ -ಕರವೇ ರಾಜ್ಯಾಧ್ಯಕ್ಷ ಪ್ರವೀಣ್​ ಶೆಟ್ಟಿ

Published On - 8:23 pm, Sat, 6 February 21

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?