AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?
ನೋಡನೋಡುತ್ತಿದ್ದಂತೇ ಪಲ್ಟಿಯಾದ ರೇಸ್​ ಕಾರ್
KUSHAL V
|

Updated on:Feb 06, 2021 | 8:25 PM

Share

ಬಳ್ಳಾರಿ: ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಎಂದು ಪಟ್ಟ ಕಟ್ಟಲಾಗುತ್ತಿದೆ -ಕರವೇ ರಾಜ್ಯಾಧ್ಯಕ್ಷ ಪ್ರವೀಣ್​ ಶೆಟ್ಟಿ

Published On - 8:23 pm, Sat, 6 February 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?