AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?

ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ಸ್ಟಂಟ್​ ಮಾಡೋಕೆ ಹೋಗಿ ಅವಾಂತರ: ನೋಡನೋಡುತ್ತಿದ್ದಂತೆ ಪಲ್ಟಿಯಾದ ರೇಸ್​ ಕಾರ್, ಮತ್ತೆ ಚಾಲಕನ ಕಥೆ?
ನೋಡನೋಡುತ್ತಿದ್ದಂತೇ ಪಲ್ಟಿಯಾದ ರೇಸ್​ ಕಾರ್
KUSHAL V
|

Updated on:Feb 06, 2021 | 8:25 PM

Share

ಬಳ್ಳಾರಿ: ರೇಸ್​ನಲ್ಲಿ ಪಾಲ್ಗೊಂಡ ಸ್ಪೋರ್ಟ್ಸ್ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದ ಸಂಕ್ಲಾಪುರ ಗ್ರಾಮದ ಬಳಿ ನಡೆದಿದೆ. ವಿಜಯನಗರ ಅಕಾಡೆಮಿ ಆಫ್ ಮೋಟೋ ಸ್ಪೋರ್ಟ್ಸ್ ಎಂಬ ಖಾಸಗಿ ಸಂಸ್ಥೆ ಆಯೋಜನೆ ಮಾಡಿದ್ದ ಕಾರ್ ರೇಸ್​ನಲ್ಲಿ ಅವಘಡ ಸಂಭವಿಸಿದೆ.

ರೇಸ್​ ವೇಳೆ ಕಾರು ಚಾಲಕ ಸ್ಟಂಟ್​ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ನೋಡ ನೋಡುತ್ತಿದ್ದಂತೇ ವಾಹನ ಪಲ್ಟಿಯಾಗಿದೆ. ಆದರೆ, ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಕನ್ನಡಕ್ಕಾಗಿ ಹೋರಾಡಿದರೆ ದೇಶದ್ರೋಹಿ ಎಂದು ಪಟ್ಟ ಕಟ್ಟಲಾಗುತ್ತಿದೆ -ಕರವೇ ರಾಜ್ಯಾಧ್ಯಕ್ಷ ಪ್ರವೀಣ್​ ಶೆಟ್ಟಿ

Published On - 8:23 pm, Sat, 6 February 21

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ